ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಸಿಎಲ್‌ ಅವಾಂತರ–ಆಪತ್ತಿಗಾಗದ ಸರ್ಕಾರ

Last Updated 8 ಜುಲೈ 2022, 4:44 IST
ಅಕ್ಷರ ಗಾತ್ರ

ಅಸಮರ್ಪಕ ನಿರ್ವಹಣೆಯಿಂದ ಪರಿಸರ ಮತ್ತು ಜನರ ಆರೋಗ್ಯಕ್ಕೆ ಹಾನಿ ಮಾಡಿರುವ ಕಾರಣಕ್ಕೆ, ಎನ್‌ಜಿಟಿಯು, ಅದಾನಿ ಸಮೂಹದ ಉಡುಪಿ ಉಷ್ಣವಿದ್ಯುತ್‌ ಉತ್ಪಾದನಾ ಕಂಪನಿಗೆ ₹52 ಕೋಟಿ ದಂಡವೇನೋ ವಿಧಿಸಿದೆ. ಆದರೆ, ಈ ತಲೆಮಾರು ಮಾತ್ರವಲ್ಲದೆ, ಮುಂದಿನ ತಲೆಮಾರು ಕೂಡ ಈ ಹಾನಿಯಿಂದ ದುಷ್ಪರಿಣಾಮ ಎದುರಿಸಬೇಕಾದ ಸ್ಥಿತಿಯಲ್ಲಿವೆ. ಸ್ಥಳೀಯರ ಆರೋಗ್ಯ ಸ್ಥಿತಿ, ಪರಿಸರಕ್ಕಾಗಿರುವ ಹಾನಿ, ಜನಜಾಗೃತಿ ಸಮಿತಿಯ ಹೋರಾಟದ ಹಾದಿಯ ಗ್ರೌಂಡ್‌ ರಿಪೋರ್ಟ್‌.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT