ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ಭುವನಗಿರಿ‌: ಕರ್ನಾಟಕದ ಏಕೈಕ ಕನ್ನಡಾಂಬೆಯ ದೇವಾಲಯ

Last Updated 1 ನವೆಂಬರ್ 2021, 3:18 IST
ಅಕ್ಷರ ಗಾತ್ರ

ನವೆಂಬರ್‌ ಬರುತ್ತಿದ್ದಂತೆ ರಾಜ್ಯೋತ್ಸವ ನೆನಪಾಗುತ್ತದೆ. ಆದರೆ ಕನ್ನಡ ತಾಯಿ ಭುವನೇಶ್ವರಿಯನ್ನು ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ನಾಡನ್ನು ಆಳಿದ ಕದಂಬರು ಪೂಜಿಸಿದ್ದರು. ತದನಂತರ ವಿಜಯನಗರದ ಅರಸರು ಪೂಜಿಸಿದರು. ಅವರ ಸಾಮಂತರಾಜ ಬಿಳಗಿ ಅರಸ ತಾಯಿ ಭುವನೇಶ್ವರಿಗಾಗಿ ದೇವಾಲಯವೊಂದನ್ನೇ ಕಟ್ಟಿಸಿದ. ನಮ್ಮ ರಾಜ್ಯದಲ್ಲಿಯೇ ತಾಯಿ ಭುವನೇಶ್ವರಿಗಾಗಿ ದೇವಾಲಯವೊಂದಿದ್ದರೆ, ವರ್ಷವಿಡೀ ತ್ರಿಕಾಲದಲ್ಲಿ ಪೂಜೆ ನಡೆಯುತ್ತಿದ್ದರೆ ಅದು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಭುವನಗಿರಿಯಲ್ಲಿ ಮಾತ್ರ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT