ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆದವರಿಂದಲೇ ಕಲ್ಲಂಗಡಿ ಬೆಳೆ ನಾಶ!

Last Updated 1 ಜೂನ್ 2021, 7:21 IST
ಅಕ್ಷರ ಗಾತ್ರ

ರಾಜ್ಯದ ಕರಾವಳಿಯಲ್ಲಿ ಮೇ 15ರಂದು ಹಾದು ಹೋಗಿದ್ದ ‘ತೌತೆ’ ಚಂಡಮಾರುತದ ಪರಿಣಾಮಗಳು ಈಗಲೂ ಮುಂದುವರಿದಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹತ್ತಾರು ಹೆಕ್ಟೇರ್‌ಗಳಷ್ಟು ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಗದ್ದೆಯಲ್ಲೇ ಕೊಳೆಯುತ್ತಿವೆ. ಫಸಲು ಇನ್ನೇನು ಕಟಾವಾಗಿ ಕೈ ಸೇರುವ ದಿನವಾಯ್ತು ಎನ್ನುವಷ್ಟರಲ್ಲಿ ಚಂಡಮಾರುತ ಅಬ್ಬರಿಸಿತು. ಸಮೀಪದಲ್ಲಿರುವ ಸಮುದ್ರದ ಉಪ್ಪು ನೀರು ಮರಳು ಮಿಶ್ರಿತ ಮಣ್ಣಿನ ಮೂಲಕ ಗದ್ದೆಗೂ ಬಂತು. ಇದರಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಕಲ್ಲಂಗಡಿ ಕೃಷಿಗೆ ಮಾರಕವಾಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT