ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯದಿಂದ ಸುಮಾರು 2 ಲಕ್ಷ ಕ್ಯುಸೆಕ್ ನೀರನ್ನು ಕಾಳಿ ನದಿಗೆ ಹರಿಸಲಾಯಿತು. ಇದರಿಂದ ಕೆಳಭಾಗದಲ್ಲಿರುವ ಗ್ರಾಮಗಳು ಜಲಾವೃತವಾದವು. 2019ರ ಪ್ರವಾಹವನ್ನೂ ಮೀರಿಸಿ ನೀರು ಹರಿದ ಪರಿಣಾಮ ನೂರಾರು ಮನೆಗಳು ಕುಸಿದಿವೆ, ಆಸ್ತಿ ಪಾಸ್ತಿ ನಷ್ಟವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.