ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಳಚೆ ಗ್ರಾಮ ವರ್ಷದ ಹಿಂದೆ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿತ್ತು. ಭೂಕುಸಿತ ಉಂಟಾಗಿ ಸಾವು–ನೋವು ಉಂಟಾಗಿತ್ತು. ಮುಖ್ಯಮಂತ್ರಿಯವರೇ ಸ್ಥಳಕ್ಕೆ ತೆರಳಿ, ಪುನರ್ವಸತಿ ಮತ್ತು ಇತರೆ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದರು. ವರ್ಷದ ನಂತರ ಈ ಗ್ರಾಮದ ಸ್ಥಿತಿ ಈಗ ಹೇಗಿದೆ ಎಂಬುದರ ಕುರಿತ ‘ಪ್ರಜಾವಾಣಿ’ ಗ್ರೌಂಡ್ ರಿಪೋರ್ಟ್ ಈ ವಿಡಿಯೊ.