ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಬಿಸಿಲೂರಿನಲ್ಲಿ ಕಾಫಿ ಬೆಳೆಯ ಘಮಲು !

Last Updated 2 ಜನವರಿ 2023, 2:17 IST
ಅಕ್ಷರ ಗಾತ್ರ

ಮಲೆನಾಡಿನ ಕೆಲವು ಭಾಗಗಳಿಗೆ ಸೀಮಿತವಾಗಿದ್ದ ಕಾಫಿ ಘಮಲು ಈಗ ಬಿಸಿಲೂರಿನ ಮಲ್ಲಿಗೆ ನಾಡು ಎಂದೇ ಖ್ಯಾತಿ ಗಳಿಸಿರುವ ವಿಜಯನಗರ ಜಿಲ್ಲೆಯ ಹೂವಿನಹಡಗಲಿಗೂ ಹಬ್ಬಿದೆ.ಹಡಗಲಿ ತಾಲ್ಲೂಕಿನ ಕೊಂಬಳಿ ಗ್ರಾಮದ ಗಡ್ಡಿ ಗುಡ್ಡಪ್ಪ ಅವರು ಅವರ ತೋಟದಲ್ಲಿ ಕಾಫಿ ಬೆಳೆದು ಮಲೆನಾಡಿನ ಬೆಳೆಯನ್ನು ಬಯಲು ಸೀಮೆಗೆ ತಂದಿದ್ದಾರೆ. ಕಾಫಿ ಬೆಳೆಗೆ ಪೂರಕವಾದ ವಾತಾವರಣವನ್ನು ಅವರು ಸೃಷ್ಟಿಸಿಕೊಂಡಿದ್ದು ಹೇಗೆ, ಮಾರುಕಟ್ಟೆ ಹೇಗೆ ಸೃಷ್ಟಿಸಿಕೊಂಡಿದ್ದಾರೆ ಎಂಬ ವಿವರ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT