ಸೋಮವಾರ, 2 ಮಾರ್ಚ್ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಸಿನಿಮಾ ಜಗತ್ತು
ADVERTISEMENT
ಸೂರ್ಯ ನಟನೆಯ ವಿಶ್ವಂತ್ & ಸನ್ಸ್ ಚಿತ್ರದ ಫಸ್ಟ್ಲುಕ್ ಅನಾವರಣ
Suriya 46: ನಟ ಸೂರ್ಯ ಅವರ 46ನೇ ಚಿತ್ರಕ್ಕೆ 'ವಿಶ್ವಂತ್ & ಸನ್ಸ್‘ ಎಂಬ ಶೀರ್ಷಿಕೆ ನೀಡಲಾಗಿದೆ. ಈ ಸಿನಿಮಾದ ಫಸ್ಟ್ಲುಕ್ ಅನಾವರಣ ಮಾಡಲಾಗಿದೆ. ಈ ಚಿತ್ರದ ಪೋಸ್ಟರ್ನಲ್ಲಿ ಸೂರ್ಯ ಅವರು ಮಗು ಒಂದನ್ನು ಹಿಡಿದುಕೊಂಡಿದ್ದಾರೆ.
Last Updated 2 ಮಾರ್ಚ್ 2026, 12:41 IST
ಗಿರಿಜಾ ಲೋಕೇಶ್ ನಟನೆಯ ‘ಕೃಷ್ಣವಂಶಿ’ ಧಾರಾವಾಹಿ ಪ್ರಾರಂಭ
Udaya TV: ಕೌಟುಂಬಿಕ ಕಥೆ ಆಧಾರಿತ ‘ಕೃಷ್ಣವಂಶಿ’ ಎಂಬ ಹೊಸ ಧಾರಾವಾಹಿಯು ಉದಯ ಟಿವಿ ವಾಹಿನಿಯಲ್ಲಿ ಇಂದಿನಿಂದ (ಮಾರ್ಚ್ 2) ರಾತ್ರಿ 9:30 ಕ್ಕೆ ಪ್ರಸಾರವಾಗಲಿದೆ ಎಂದು ಧಾರಾವಾಹಿ ತಂಡ ಮಾಹಿತಿ ನೀಡಿದೆ. ನಾಚಿಕೆ ಸ್ವಭಾವದ ಕೃಷ್ಣ ಹಾಗೂ ವಾಚಾಳಿ ಹುಡುಗಿ
Last Updated 2 ಮಾರ್ಚ್ 2026, 11:33 IST
ಟಾಕ್ಸಿಕ್ ಸಿನಿಮಾದ ತಬಾಹಿ ಹಾಡು ಬಿಡುಗಡೆ: ರೊಮ್ಯಾಂಟಿಕ್ ಲುಕ್ನಲ್ಲಿ ಯಶ್–ಕಿಯಾರ
Toxic Tabahi Song: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಮೊದಲ ಹಾಡು ‘ತಬಾಹಿ’ ಮಾರ್ಚ್ 2ರಂದು ಬಿಡುಗಡೆಯಾಗಿದೆ. ವಿಶಾಲ್ ಮಿಶ್ರಾ ಸಂಗೀತ ನೀಡಿರುವ ಈ ಗೀತೆಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ಯಶ್ ಹಾಗೂ ಕಿಯಾರ ಅಡ್ವಾಣಿ ಪೋಸ್ಟರ್ ಗಮನಸೆಳೆದಿದೆ.
Last Updated 2 ಮಾರ್ಚ್ 2026, 10:48 IST
ಅಲ್ಲು ಅರ್ಜುನ್ ಸಹೋದರನ ವಿವಾಹದಲ್ಲಿ ವಿಜಯ್ ದೇವರಕೊಂಡ ದಂಪತಿ ಭಾಗಿ
Rashmika Vijay: ಅಲ್ಲು ಅರ್ಜುನ್ ಸಹೋದರ ಸಿರೀಶ್ ಅವರು ನಯನಿಕಾ ರೆಡ್ಡಿ ಜೊತೆ ಮಾರ್ಚ್ 6ರಂದು ಹಸೆಮಣೆ ಏರಲಿದ್ದಾರೆ. ಸಿರೀಶ್ ಅವರ ಮೆಹಂದಿ ಕಾರ್ಯಕ್ರಮದಲ್ಲಿ ನವ ದಂಪತಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಭಾಗಿಯಾಗಿ ಶುಭ ಕೋರಿದ್ದಾರೆ.
Last Updated 2 ಮಾರ್ಚ್ 2026, 10:35 IST
ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ, ಮಗನಿಂದಲೂ ದೂರವಾಗ್ತಾರಾ ದಳಪತಿ ವಿಜಯ್?
Jason Sanjay: ನಟ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
Last Updated 2 ಮಾರ್ಚ್ 2026, 8:59 IST
3 ಗಂಟೆ 55 ನಿಮಿಷಗಳ ಸುಧೀರ್ಘ ಪ್ರದರ್ಶನ ಕಾಣಲಿದೆ ರಣವೀರ್ ನಟನೆಯ ಧುರಂಧರ್–2
Dhurandhar The Revenge: ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಇದೇ ತಿಂಗಳು (ಮಾರ್ಚ್ 19) ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 3 ಗಂಟೆ 55 ನಿಮಿಷಗಳ ಸುದೀರ್ಘ ಸಿನಿಮಾವಾಗಲಿದೆ ಎಂದು ವರದಿಯಾಗಿದೆ.
Last Updated 2 ಮಾರ್ಚ್ 2026, 7:50 IST
ಇರಾನ್ ಸರ್ವೋಚ್ಛ ನಾಯಕನ ಹತ್ಯೆಯನ್ನು ಸಂಭ್ರಮಿಸಿದ ಬಾಲಿವುಡ್ ನಟಿ
Ayatollah Ali Khamenei: ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಚರಣೆಯಲ್ಲಿ ಇರಾನ್ನ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರು ಮೃತರಾಗಿದ್ದಾರೆ. ಇರಾನ್ನಲ್ಲಿ ಖಮೇನಿ ಸಾವಿಗೆ ಶೋಕಾಚರಣೆ ಮಾಡುತ್ತಿದ್ದರೆ, ಬಾಲಿವುಡ್ ನಟಿ ಎಲ್ನಾಜ್ ನೊರೌಜಿ ಅವರು ಸಂಭ್ರಮಿಸಿದ್ದಾರೆ.
Last Updated 2 ಮಾರ್ಚ್ 2026, 6:43 IST
ADVERTISEMENT
ರಣಬಾಲಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರನಾಗಿ ವಿಜಯ್ ದೇವರಕೊಂಡ– ರಶ್ಮಿಕಾ ‘ಜಯಮ್ಮ’
Rashmika Vijay Movie: ಈ ಹಿಂದೆ ಕೆಲ ಚಿತ್ರಗಳಲ್ಲಿ ಜೋಡಿಯಾಗಿದ್ದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮತ್ತೆ ಜೋಡಿಯಾಗಿ ಸದ್ದು ಮಾಡುತ್ತಿದ್ದಾರೆ. ಇಬ್ಬರೂ ತೆರೆ ಮೇಲೆ ಸತಿ-ಪತಿಯಾಗಿ ಕಾಣಿಸಿಕೊಂಡಿರುವ ‘ರಣಬಾಲಿ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
Last Updated 2 ಮಾರ್ಚ್ 2026, 0:31 IST
ಡಿ–56ನಲ್ಲಿ ಒಂದಾದ ಧನುಷ್–ಮರಿ ಸೆಲ್ವರಾಜ್
Mari Selvaraj Movie: ತಮಿಳಿನ ನಟ ಧನುಷ್ ಹಾಗೂ ನಿರ್ದೇಶಕ ಮರಿ ಸೆಲ್ವರಾಜ್ ಸಿನಿಮಾ ಎಂದರೆ ಸಹಜವಾಗಿ ಕುತೂಹಲ ಹೆಚ್ಚುತ್ತದೆ. ಈ ಜೋಡಿ ‘ಕರ್ಣನ್’ ಚಿತ್ರದಿಂದ ಬಲು ಜನಪ್ರಿಯವಾಗಿತ್ತು. ಇದೀಗ ಮತ್ತೊಂದು ಸಿನಿಮಾದಲ್ಲಿ ಇಬ್ಬರು ಒಂದಾಗಿರುವುದು ಖಚಿತವಾಗಿದೆ.
Last Updated 2 ಮಾರ್ಚ್ 2026, 0:28 IST
‘ತ್ರಿಕಾರಂ’ನ ಮತ್ತೊಂದು ಹಾಡು ಬಿಡುಗಡೆ: ದಿಲೀಪ್ ಕುಮಾರ್ ನಿರ್ದೇಶನದ ಚಿತ್ರ
Suspense Thriller: ಬಹುತೇಕ ಹೊಸಬರಿಂದಲೇ ಕೂಡಿರುವ ‘ತ್ರಿಕಾರಂ’ ಚಿತ್ರದ ಎರಡನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಸೀದಾ ನಿಂತರೂ ಲೋಕ ಯಾಕೆ ಉಲ್ಟಾ ಕಾಣ್ತದೆ’ ಎಂಬ ಗೀತೆಗೆ ಕೇಶು-ಚೇತನ್ ಸಾಹಿತ್ಯ, ರಾಜೇಶ್ ಕೃಷ್ಣನ್ ಧ್ವನಿ, ವಿವೇಕ್ ಚಕ್ರವರ್ತಿ ಸಂಗೀತವಿದೆ.
Last Updated 1 ಮಾರ್ಚ್ 2026, 23:40 IST
ADVERTISEMENT
<
1
2
...
1000
>
ADVERTISEMENT
ADVERTISEMENT