ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಜಗತ್ತಿಗೆ ತೊಗಲು ಗೊಂಬೆಯಾಟ ಪರಿಚಯಿಸಿದ್ದ ಬೆಳಗಲ್‌ ವೀರಣ್ಣ

Last Updated 2 ಏಪ್ರಿಲ್ 2023, 12:45 IST
ಅಕ್ಷರ ಗಾತ್ರ

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ರಂಗಭೂಮಿ ಹಾಗೂ ತೊಗಲು ಗೊಂಬೆಯಾಟದ ಹಿರಿಯ ಕಲಾವಿದ ಬೆಳಗಲ್ ವೀರಣ್ಣ ಸಾವಿಗೀಡಾಗಿದ್ದಾರೆ. ಹಂಪಿ ಕನ್ನಡ ವಿವಿಯ ನಾಡೋಜ, ಕರ್ನಾಟಕ ರಾಜ್ಯೋತ್ಸವ‌, ಜಾನಪದ ಅಕಾಡೆಮಿ ಮತ್ತಿತರ ಪ್ರಶಸ್ತಿ ಪುರಸ್ಕೃತರಾಗಿರುವ ವೀರಣ್ಣ ಅವರ ಬದುಕು ಸಾಧನಗಳ ಬಗ್ಗೆ ಇಣುಕುನೋಟ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT