ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಸರ

ADVERTISEMENT

ತಗ್ಗಿದ ಭೂಮಿ ಪರಿಭ್ರಮಣೆಯ ವೇಗ

: ‘ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಗ್ರೀನ್‌ಲ್ಯಾಂಡ್‌ ಮತ್ತು ಅಂಟಾರ್ಟಿಕದಲ್ಲಿನ ಹಿಮವು ಕರಗುತ್ತಿ‌‌ದೆ.
Last Updated 28 ಮಾರ್ಚ್ 2024, 15:48 IST
ತಗ್ಗಿದ ಭೂಮಿ ಪರಿಭ್ರಮಣೆಯ ವೇಗ

ನವರಂಗಿಯ ನೆಪದಲ್ಲಿ...

ತಲೆ ಬಗ್ಗಿಸಿಕೊಂಡು ರೋಗಿಯ ಹೆಸರು ಬರೆದುಕೊಳ್ಳುತ್ತಿದ್ದ ಶುಶ್ರೂಕಿಗೆ ‘ಪಡೀಲ್’ ಎಂಬ ಶಬ್ಧ ಕೇಳಿಬಂತು. ವರ್ಣಮಯವಾದ ಹಕ್ಕಿಯೊಂದು ವೇಗವಾಗಿ ಬಂದು ಒಂದು ಇಂಚು ದಪ್ಪದ ಪಾರದರ್ಶಕ ಗಾಜಿಗೆ ಡಿಕ್ಕಿಯಾಗಿತ್ತು.
Last Updated 24 ಮಾರ್ಚ್ 2024, 0:13 IST
ನವರಂಗಿಯ ನೆಪದಲ್ಲಿ...

IQAir Report 2023: ಭಾರತದ ಈ ನಗರದಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಕಳಪೆ ವಾಯುಗುಣ

ಕಳಪೆ ವಾಯುಗುಣ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಮೂರನೇ ಸ್ಥಾನ
Last Updated 19 ಮಾರ್ಚ್ 2024, 3:17 IST
IQAir Report 2023: ಭಾರತದ ಈ ನಗರದಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಕಳಪೆ ವಾಯುಗುಣ

ಹೈದರಾಬಾದ್‌: 125 ವರ್ಷದ ದೈತ್ಯ ಆಮೆ ಸಾವು

ವಯೋಸಹಜ ಅನಾರೋಗ್ಯದಿಂದ ಸುಮಾರು 125 ವಯಸ್ಸಿನ ಗ್ಯಾಲಪಗೋಸ್ ದೈತ್ಯ ಆಮೆಯು ಇಲ್ಲಿನ ನೆಹರೂ ಜೈವಿಕ ಉದ್ಯಾನದಲ್ಲಿ ಮೃತಪಟ್ಟಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಮಾರ್ಚ್ 2024, 16:15 IST
ಹೈದರಾಬಾದ್‌: 125 ವರ್ಷದ ದೈತ್ಯ ಆಮೆ ಸಾವು

ತಾಯಿ ಇಲ್ಲದ ತಬ್ಬಲಿ ಆನೆಮರಿ ತಮಿಳುನಾಡಿನ ಮುದುಮಲೈ ಬಿಡಾರಕ್ಕೆ ಸ್ಥಳಾಂತರ

ತಾಯಿ ಇಲ್ಲದ ಎರಡು ತಿಂಗಳ ತಬ್ಬಲಿ ಆನೆಮರಿಯೊಂದು ಸತ್ಯಮಂಗಳ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಅರೆಪಾಳಯಂನಲ್ಲಿ ಪತ್ತೆಯಾಗಿದ್ದು, ಇದನ್ನು ಮುದುಮಲೈ ಆನೆ ಬಿಡಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 8 ಮಾರ್ಚ್ 2024, 11:34 IST
ತಾಯಿ ಇಲ್ಲದ ತಬ್ಬಲಿ ಆನೆಮರಿ ತಮಿಳುನಾಡಿನ ಮುದುಮಲೈ ಬಿಡಾರಕ್ಕೆ ಸ್ಥಳಾಂತರ

ಕಣಿವೆ ಹಾದಿಯಲ್ಲಿ ಕಪ್ಪೆ ಅರಸುತ್ತಾ..!

Last Updated 2 ಮಾರ್ಚ್ 2024, 23:24 IST
ಕಣಿವೆ ಹಾದಿಯಲ್ಲಿ ಕಪ್ಪೆ ಅರಸುತ್ತಾ..!

ಬೇಸಿಗೆ | ಆರಂಭದಲ್ಲೇ ಹೆಚ್ಚು ಬಿಸಿಲು–ಐಎಂಡಿ

ಕರ್ನಾಟಕದ ಉತ್ತರ ಭಾಗ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಈ ಬಾರಿ ಬೇಸಿಗೆ ಅವಧಿಯಲ್ಲಿ ಆರಂಭದಿಂದಲೇ ಬಿಸಿಲ ಝಳ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಹೇಳಿದೆ.
Last Updated 1 ಮಾರ್ಚ್ 2024, 13:30 IST
ಬೇಸಿಗೆ | ಆರಂಭದಲ್ಲೇ ಹೆಚ್ಚು ಬಿಸಿಲು–ಐಎಂಡಿ
ADVERTISEMENT

2050: ಜಗತ್ತಿನ ಮೂರನೇ ಒಂದರಷ್ಟು ಪ್ರದೇಶದಲ್ಲಿ ನೀರಿನ ಅಭಾವ

ಉಪನದಿಗಳ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಸಮಸ್ಯೆ
Last Updated 8 ಫೆಬ್ರುವರಿ 2024, 0:30 IST
2050: ಜಗತ್ತಿನ ಮೂರನೇ ಒಂದರಷ್ಟು ಪ್ರದೇಶದಲ್ಲಿ ನೀರಿನ ಅಭಾವ

ಕಾರ್ಯಾಚರಣೆಯಲ್ಲಿ ಮೃತಪಟ್ಟ ತನ್ನೀರ್ ಕೊಂಬನ್: ಲೋಪ ಪತ್ತೆಗೆ ತನಿಖೆಗೆ ಆದೇಶ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೆರೆಹಿಡಿಯಲಾಗಿದ್ದ ತನ್ನೀರ್ ಕೊಂಬನ್ ಎಂಬ ಕಾಡಾನೆ ಸ್ಥಳಾಂತರ ಸಂದರ್ಭದಲ್ಲಿ ಬಂಡೀಪುರದ ರಾಮಪುರ ಆನೆ ಶಿಬಿರದಲ್ಲಿ ಶನಿವಾರ ಮೃತಪಟ್ಟಿದೆ.
Last Updated 3 ಫೆಬ್ರುವರಿ 2024, 10:45 IST
ಕಾರ್ಯಾಚರಣೆಯಲ್ಲಿ ಮೃತಪಟ್ಟ ತನ್ನೀರ್ ಕೊಂಬನ್: ಲೋಪ ಪತ್ತೆಗೆ ತನಿಖೆಗೆ ಆದೇಶ

ಸಿಮಿಲಿಪಾಲ್‌ನಲ್ಲಿ ಮಾತ್ರವೇ ಕಂಡುಬರುವ ಅಪರೂಪದ ವರ್ಗ - ಕರಿಬಣ್ಣದ ಹುಲಿಗಳು

ಕಪ್ಪು ಬಣ್ಣದ ಆಥವಾ ಕೃಷ್ಣವರ್ಣದ ಹುಲಿ (Melanistic tigers)ಗಳು ಒಡಿಶಾದ ಸಿಮಿಲಿಪಾಲ್ ಹುಲಿ ಸಂರಕ್ಷಣಾ ಮೀಸಲು ಅರಣ್ಯದಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತವೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇತ್ತೀಚೆಗೆ ತಿಳಿಸಿದ್ದಾರೆ.
Last Updated 1 ಫೆಬ್ರುವರಿ 2024, 1:29 IST
ಸಿಮಿಲಿಪಾಲ್‌ನಲ್ಲಿ ಮಾತ್ರವೇ ಕಂಡುಬರುವ ಅಪರೂಪದ ವರ್ಗ - ಕರಿಬಣ್ಣದ ಹುಲಿಗಳು
ADVERTISEMENT