ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch| ಮಳೆ ನಿಂತು ಹೋದ ಮೇಲೆ...

Last Updated 24 ಅಕ್ಟೋಬರ್ 2020, 4:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನದಿಂದ ರಾತ್ರಿ ವರೆಗೆ ಭಾರಿ ಮಳೆ ಸುರಿಯಿತು.

ಮಳೆಯಿಂದ ಜಲಾವೃತಗೊಂಡಿದ್ದ ಪ್ರದೇಶಗಳಲ್ಲಿ ಮರುದಿನ ಅವ್ಯವಸ್ಥೆ ಸೃಷ್ಟಿಯಾಗಿದೆ

ಹೊಸಕೆರೆಹಳ್ಳಿಯ ದತ್ತಾತ್ರೇಯ ಬಡಾವಣೆಯ ಕಟ್ಟಡಗಳ ತಳಮಹಡಿ, ರಸ್ತೆ, ಕಾರು, ವಾಹನಗಳ ಮೇಲೆ ನೀರು ಹರಿದಿದ್ದರಿಂದ ಇಡೀ ಬಡಾವಣೆ ರಾಡಿಯಾಗಿದೆ.  

ಸ್ವಚ್ಛತಾ ಕಾರ್ಯದಲ್ಲಿ ಬಿಬಿಎಂಪಿಯ ಪೌರಕಾರ್ಮಿಕರು ತೊಡಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT