ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಲಾಕ್‌ಡೌನ್‌ ಅವಧಿಯಲ್ಲಿ ಶಾಸಕರ ಮಗನ ಕುದುರೆ ಸವಾರಿ!

Last Updated 12 ಮೇ 2020, 14:23 IST
ಅಕ್ಷರ ಗಾತ್ರ

ಚಾಮರಾಜನಗರ: ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರ ಮಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ‌ಕುದುರೆ ಸವಾರಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲಾಕ್‌ಡೌನ್ ಅವಧಿಯಲ್ಲಿ ಶಾಸಕರ ಪುತ್ರ ಶೋಕಿ ಮಾಡುತ್ತಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ ‌ಮುಖಂಡರು ಆರೋಪಿಸಿದ್ದಾರೆ. ಇದು ಹಳೆಯ ವಿಡಿಯೊ ಎಂದು ಶಾಸಕರ ಬೆಂಬಲಿಗರು ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT