ಗುರುವಾರ, 8 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಭಾರತದ ಎಐ ನವೋದ್ಯಮಗಳು ಜಾಗತಿಕ ನಾಯಕತ್ವದತ್ತ ಮುನ್ನಡೆಯಬೇಕು: ಮೋದಿ
AI Innovation India: ನವೋದ್ಯಮ ಮತ್ತು ಕೃತಕ ಬುದ್ಧಿಮತ್ತೆ ಉದ್ಯಮಿಗಳು ದೇಶದ ಭವಿಷ್ಯದ ಸಹ ನಿರ್ಮಾತೃ ಎಂದು ಪ್ರಧಾನಿ ಬಣ್ಣಿಸಿದರು. ಭಾರತೀಯ ಎಐ ಮಾದರಿಗಳು ನೈತಿಕತೆ, ಪಾರದರ್ಶಕತೆ ಮತ್ತು ಪ್ರಾದೇಶಿಕತೆಯನ್ನು ಉತ್ತೇಜಿಸಬೇಕು ಎ
Last Updated 8 ಜನವರಿ 2026, 11:02 IST
I-PAC ಕಚೇರಿ ಮೇಲೆ ED ದಾಳಿ: ಶಾ ನೀಚ ಗೃಹ ಸಚಿವರಂತೆ ವರ್ತಿಸುತ್ತಿದ್ದಾರೆ; ಮಮತಾ
ED Raid: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇನಾಲಯದ (ಇ.ಡಿ) ಅಧಿಕಾರಿಗಳು ಪಶ್ಚಿಮ ಬಂಗಾಳದ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವಿಚಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.
Last Updated 8 ಜನವರಿ 2026, 10:33 IST
ಒಂದೇ ಕ್ಷೇತ್ರದಿಂದ 8 ಬಾರಿ ಶಾಸಕರಾಗಿದ್ದ ವಿಜಯ್ ಸಿಂಗ್ ಗೊಂಡ ನಿಧನ
Samajwadi Party MLA Death: ಸೋನ್ಭದ್ರ: ಧೀರ್ಘಕಾಲದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ಮತ್ತು ಬುಡಕಟ್ಟು ಸಮುದಾಯದ ಹಿರಿಯ ನಾಯಕ ವಿಜಯ್ ಸಿಂಗ್ ಗೊಂಡ್ ಇಂದು ತಮ್ಮ 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
Last Updated 8 ಜನವರಿ 2026, 10:06 IST
ಸರ್ಕಾರ ಉದ್ಯೋಗದ ನಕಲಿ ನೇಮಕಾತಿ ಹಗರಣ: 6 ರಾಜ್ಯಗಳ 15 ಸ್ಥಳಗಳಲ್ಲಿ ಇಡಿ ದಾಳಿ
Government Job Scam: ಸರ್ಕಾರಿ ಉದ್ಯೋಗದ ನಕಲಿ ನೇಮಕಾತಿ ಪತ್ರಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ಆರು ರಾಜ್ಯಗಳ 15 ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
Last Updated 8 ಜನವರಿ 2026, 9:54 IST
ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಯೂಟ್ಯೂಬರ್ ಬಂಧನ, ಆರೋಪಿ ಪೊಲೀಸ್ಗೆ ಹುಡುಕಾಟ
UP YouTuber Arrested: ಉತ್ತರ ಪ್ರದೇಶದ ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಸ್ಥಳೀಯ ಯೂಟ್ಯೂಬರ್ನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಭಾಗಿಯಾಗಿದ್ದಾರೆ.
Last Updated 8 ಜನವರಿ 2026, 7:11 IST
ಎಸ್ಐಆರ್ ವಿಚಾರಣೆಗೆ ಸೇನ್, ಶಮಿಗೆ ನೋಟಿಸ್: ಪರಿಶೀಲನೆ ಪ್ರಕ್ರಿಯೆ ಎಂದ ಆಯೋಗ
Voter Verification Process: ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್, ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಹಾಗೂ ಬೆಂಗಾಲಿ ನಟ, ಸಂಸದ ದೇವ್ ಅವರಿಗೆ ಎಸ್ಐಆರ್ ವಿಚಾರಣೆಗೆ ನೋಟಿಸ್ ನೀಡಿದ್ದು ನಿಯಮಿತ ಚುನಾವಣಾ ಪರಿಶೀಲನಾ ಪ್ರಕ್ರಿಯೆ ಭಾಗವಾಗಿದೆ.
Last Updated 8 ಜನವರಿ 2026, 6:24 IST
ಸ್ಕೀಯಿಂಗ್ ವೇಳೆ ಗಾಯಗೊಂಡಿದ್ದ ವೇದಾಂತ ಸಂಸ್ಥಾಪಕ ಅನಿಲ್ ಪುತ್ರ ಅಗ್ನಿವೇಶ್ ನಿಧನ
Vedanta Founder Son: ಅಮೆರಿಕದಲ್ಲಿ ನಡೆದ ಸ್ಕೀಯಿಂಗ್ ಅವಘಡದಲ್ಲಿ ಗಾಯಗೊಂಡಿದ್ದ ವೇದಾಂತ ಕಂಪನಿಯ ಸಂಸ್ಥಾಪಕ, ಉದ್ಯಮಿ ಅನಿಲ್ ಅಗರವಾಲ್ ಅವರ ಹಿರಿಯ ಮಗ ಅಗ್ನಿವೇಶ್ ಅಗರವಾಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 49 ವರ್ಷವಾಗಿತ್ತು.
Last Updated 8 ಜನವರಿ 2026, 4:29 IST
ADVERTISEMENT
ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗೀಳ್ ನಿಧನ
Western Ghats Ecology: ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗೀಳ್ ಅವರು ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಅವರಿಗೆ 83 ವರ್ಷವಾಗಿತ್ತು. ಅಲ್ಪಕಾಲದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಪಶ್ಚಿಮ ಘಟ್ಟ ಹಾಗೂ ಪರಿಸರ ಸಂರಕ್ಷಣೆ ಸಂಬಂಧಿತ ಕೆಲಸಗಳಿಂದ ಹೆಸರುವಾಸಿಯಾಗಿದ್ದರು.
Last Updated 8 ಜನವರಿ 2026, 3:23 IST
ಫ್ಯಾಕ್ಟ್ ಚೆಕ್: ಗೋರಖ್ಪುರದ ಮಂದಿರವೊಂದರಲ್ಲಿ ವೇಶ್ಯಾವಾಟಿಕೆ ನಡೆಯಿತೇ?
prostitution Fact Check: ಉತ್ತರ ಪ್ರದೇಶದ ಗೋರಖ್ಪುರದ ಮಂದಿರವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು, ಅಲ್ಲಿದ್ದ ಮಹಿಳೆಯರನ್ನು ರಕ್ಷಿಸಿ ಹೊರಕ್ಕೆ ಕರತರಲಾಯಿತು ಎಂದು ಪೋಸ್ಟ್ ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.
Last Updated 8 ಜನವರಿ 2026, 0:21 IST
ಆಳ–ಅಗಲ: ತಿರುಪರನ್ಕುಂದ್ರಂ– ಸಾಮರಸ್ಯದ ‘ದೀಪ’ದಲ್ಲಿ ಒಡಕಿನ ಬಿಂಬಗಳು
ತಮಿಳುನಾಡಿನ ಪುರಾತನ ದೇವಾಲಯದ ಸುತ್ತ ವಿವಾದ; ಸಾಮರಸ್ಯಕ್ಕೆ ಭಂಗ ತರುವುದೇ ರಾಜಕೀಯ?
Last Updated 7 ಜನವರಿ 2026, 23:31 IST
ADVERTISEMENT
<
1
2
...
1000
>
ADVERTISEMENT
ADVERTISEMENT