ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

Bihar Elections: ಸೆಪ್ಟೆಂಬರ್ 24ರಿಂದ ಪಟ್ನಾದಲ್ಲಿ ಕಾಂಗ್ರೆಸ್‌ CWC ಸಭೆ

Bihar Elections: ಬಿಹಾರ ವಿಧಾನಸಭೆ ಚುನಾವಣೆಗೆ ತಂತ್ರ ರೂಪಿಸಲು ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ಪಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
Last Updated 17 ಸೆಪ್ಟೆಂಬರ್ 2025, 3:03 IST
Bihar Elections: ಸೆಪ್ಟೆಂಬರ್ 24ರಿಂದ ಪಟ್ನಾದಲ್ಲಿ ಕಾಂಗ್ರೆಸ್‌ CWC ಸಭೆ

ಭಾರತ-ಅಮೆರಿಕ ಬಾಂಧವ್ಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧ: ಟ್ರಂಪ್‌ಗೆ ಮೋದಿ

Modi Trump: ತಮ್ಮ 75ನೇ ಹುಟ್ಟುಹಬ್ಬಕ್ಕೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ.
Last Updated 17 ಸೆಪ್ಟೆಂಬರ್ 2025, 2:28 IST
ಭಾರತ-ಅಮೆರಿಕ ಬಾಂಧವ್ಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧ: ಟ್ರಂಪ್‌ಗೆ ಮೋದಿ

ಜಮ್ಮು: ಮಾತಾ ವೈಷ್ಣೋದೇವಿ ಯಾತ್ರೆ ಪುನರಾರಂಭ

Vaishno Devi Temple: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರೆ ಇಂದು ಬುಧವಾರ ಪುನರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಸೆಪ್ಟೆಂಬರ್ 2025, 2:24 IST
ಜಮ್ಮು: ಮಾತಾ ವೈಷ್ಣೋದೇವಿ ಯಾತ್ರೆ ಪುನರಾರಂಭ

ಮೋದಿ ಹುಟ್ಟುಹಬ್ಬ: ಶುಭ ಕೋರಿದ ಟ್ರಂಪ್‌

Trump Wishes Modi: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಭಾರತ-ಅಮೆರಿಕಾ ಸಂಬಂಧ ಬಲಪಡಿಸುವ ಸಂಕೇತವಾಗಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
Last Updated 16 ಸೆಪ್ಟೆಂಬರ್ 2025, 20:09 IST
ಮೋದಿ ಹುಟ್ಟುಹಬ್ಬ: ಶುಭ ಕೋರಿದ ಟ್ರಂಪ್‌

ಮತಾಂತರ ವಿರೋಧಿ ಕಾನೂನು; ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

Supreme Court Notice: ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ನಿಲುವು ತಿಳಿಸಲು ಸುಪ್ರೀಂ ಕೋರ್ಟ್‌ ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ನೋಟಿಸ್‌ ಜಾರಿಗೊಳಿಸಿದೆ.
Last Updated 16 ಸೆಪ್ಟೆಂಬರ್ 2025, 19:36 IST
ಮತಾಂತರ ವಿರೋಧಿ ಕಾನೂನು; ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಉತ್ತರಾಖಂಡದಲ್ಲಿ ಮೇಘಸ್ಫೋಟ: 15 ಮಂದಿ ಸಾವು, ಹಲವರು ನಾಪತ್ತೆ

Uttarakhand Cloudburst: ಉತ್ತರಾಖಂಡದ ಹಲವೆಡೆ ಮಂಗಳವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ 15 ಮಂದಿ ಮೃತಪಟ್ಟಿದ್ದು, 16 ಮಂದಿ ನಾಪತ್ತೆಯಾಗಿದ್ದಾರೆ.
Last Updated 16 ಸೆಪ್ಟೆಂಬರ್ 2025, 19:31 IST
ಉತ್ತರಾಖಂಡದಲ್ಲಿ ಮೇಘಸ್ಫೋಟ: 15 ಮಂದಿ ಸಾವು, ಹಲವರು ನಾಪತ್ತೆ

ತಾಯಿ ಮಗುವಿನ ಆರೋಗ್ಯ ಸುಧಾರಣೆಗೆ ಪೌಷ್ಟಿಕ ಆಹಾರ ಅಗತ್ಯ: ನ್ಯಾ. ಭಾಗ್ಯಮ್ಮ ಸಲಹೆ

ರಾಷ್ಟ್ರೀಯ ಪೋಷಣ್‌ ಅಭಿಯಾನ ಸಪ್ತಾಹ
Last Updated 16 ಸೆಪ್ಟೆಂಬರ್ 2025, 18:39 IST
ತಾಯಿ ಮಗುವಿನ ಆರೋಗ್ಯ ಸುಧಾರಣೆಗೆ ಪೌಷ್ಟಿಕ ಆಹಾರ ಅಗತ್ಯ: ನ್ಯಾ. ಭಾಗ್ಯಮ್ಮ ಸಲಹೆ
ADVERTISEMENT

ಸೈನಿಕನಿಗೆ ಊರುಗೋಲು ಹಿಡಿದು ಉರುಳಾಡುವ ಶಿಕ್ಷೆ: ತನಿಖೆಗೆ ಆದೇಶ

ಸೈನಿಕನಿಗೆ ಶಿಕ್ಷೆ ವಿಧಿಸಿದ ಕಮಾಂಡಿಂಗ್‌ ಅಧಿಕಾರಿ–ವಿಚಾರಣೆ ನಡೆಸಲು ಬಿಎಸ್‌ಎಫ್ ನಿರ್ಧಾರ
Last Updated 16 ಸೆಪ್ಟೆಂಬರ್ 2025, 16:26 IST
ಸೈನಿಕನಿಗೆ ಊರುಗೋಲು ಹಿಡಿದು ಉರುಳಾಡುವ ಶಿಕ್ಷೆ: ತನಿಖೆಗೆ ಆದೇಶ

ಮಹಾರಾಷ್ಟ್ರದ ಅಡ್ವೊಕೇಟ್ ಜನರಲ್‌ ಬಿರೇಂದ್ರ ಸರಾಫ್‌ ರಾಜೀನಾಮೆ

Birendra Saraf Resignation: ಮುಂಬೈ: ಮಹಾರಾಷ್ಟ್ರದ ಅಡ್ವೊಕೇಟ್ ಜನರಲ್‌ (ಎಜಿ) ಡಾ.ಬಿರೇಂದ್ರ ಸರಾಫ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಕಾನೂನಾತ್ಮಕ ಸವಾಲುಗಳು ಎದುರಾಗಿರುವ ಸಂದರ್ಭದಲ್ಲಿಯೇ ಅವರು ರಾಜೀನಾಮೆ ನೀಡಿದ್ದಾರೆ.
Last Updated 16 ಸೆಪ್ಟೆಂಬರ್ 2025, 16:20 IST
ಮಹಾರಾಷ್ಟ್ರದ ಅಡ್ವೊಕೇಟ್ ಜನರಲ್‌ ಬಿರೇಂದ್ರ ಸರಾಫ್‌ ರಾಜೀನಾಮೆ

ಅಮೆರಿಕ ಜೊತೆ ಮಾತುಕತೆ ಸಕಾರಾತ್ಮಕ: ಕೇಂದ್ರ ವಾಣಿಜ್ಯ ಸಚಿವಾಲಯ

ಹೆಚ್ಚುವರಿಯಾಗಿ ವಿಧಿಸಿರುವ ಶೇ 25ರಷ್ಟು ತೆರಿಗೆ ರದ್ದುಪಡಿಸಲು ಭಾರತ ಒತ್ತಾಯ
Last Updated 16 ಸೆಪ್ಟೆಂಬರ್ 2025, 16:14 IST
ಅಮೆರಿಕ ಜೊತೆ ಮಾತುಕತೆ ಸಕಾರಾತ್ಮಕ: ಕೇಂದ್ರ ವಾಣಿಜ್ಯ ಸಚಿವಾಲಯ
ADVERTISEMENT
ADVERTISEMENT
ADVERTISEMENT