ಶನಿವಾರ, 22 ನವೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಎಸ್‌ಐಆರ್ | ಬಿಎಲ್‌ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ

ತಿರುವನಂತಪುರ: ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಬಿಎಲ್‌ಒಗಳಿಗೆ ಎಲ್ಲ ಸಹಾಯ ಒದಗಿಸಲಾಗುತ್ತಿದೆ; ಯಾವುದೇ ಗುರಿ ಒತ್ತಡವಿಲ್ಲ ಎಂದು ಕೇರಳ ಮುಖ್ಯ ಚುನಾವಣಾ ಆಯುಕ್ತ ರತನ್ ಯು. ಕೇಲ್ಕರ್ ತಿಳಿಸಿದ್ದಾರೆ.
Last Updated 22 ನವೆಂಬರ್ 2025, 9:29 IST
ಎಸ್‌ಐಆರ್ | ಬಿಎಲ್‌ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ

ಶಬರಿಮಲೆ ಚಿನ್ನಗಳವು– ಕೇಂದ್ರ ತನಿಖಾ ಸಂಸ್ಥೆಗಳು ಬರಬಹುದು: ಕೇಂದ್ರ ಸಚಿವ ಕುರಿಯನ್

ಕೋಯಿಕ್ಕೋಡ್: ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಕಪ್ಪುಹಣ ವಹಿವಾಟು ನಡೆದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳು ಮಧ್ಯಪ್ರವೇಶಿಸಬಹುದು ಎಂದು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಹೇಳಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿರುವುದರಿಂದ ತನಿಖಾ ಸಂಸ್ಥೆಗಳೂ ಮಧ್ಯಪ್ರವೇಶ ಮಾಡಬಹುದು ಎಂದು ಹೇಳಿದ್ದಾರೆ.
Last Updated 22 ನವೆಂಬರ್ 2025, 9:04 IST
ಶಬರಿಮಲೆ ಚಿನ್ನಗಳವು– ಕೇಂದ್ರ ತನಿಖಾ ಸಂಸ್ಥೆಗಳು ಬರಬಹುದು: ಕೇಂದ್ರ ಸಚಿವ ಕುರಿಯನ್

ಮಧ್ಯಪ್ರದೇಶದಲ್ಲಿ SIR ಸಿಬ್ಬಂದಿ ನಿಧನ: ಒತ್ತಡವೇ ಕಾರಣವೆಂದು ಸಂಬಂಧಿಕರ ಆರೋಪ

BLO Work Pressure: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ನಿಯೋಜನೆಗೊಂಡಿದ್ದ ಇಬ್ಬರು ಬಿಎಲ್‌ಒಗಳು ಮಧ್ಯಪ್ರದೇಶದ ರಾಯ್‌ಸೆನ್ ಮತ್ತು ದಾಮೌ ಜಿಲ್ಲೆಗಳಲ್ಲಿ ತಡರಾತ್ರಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 22 ನವೆಂಬರ್ 2025, 8:29 IST
ಮಧ್ಯಪ್ರದೇಶದಲ್ಲಿ SIR ಸಿಬ್ಬಂದಿ ನಿಧನ: ಒತ್ತಡವೇ ಕಾರಣವೆಂದು ಸಂಬಂಧಿಕರ ಆರೋಪ

ದೆಹಲಿ ಸ್ಫೋಟ ಪ್ರಕರಣ: ಅಲ್–ಫಲಾಹ್‌ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ

ದೆಹಲಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿರುವ ಬೆನ್ನಲ್ಲೇ ಅಲ್ಪಸಂಖ್ಯಾತ ಸ್ಥಾನಮಾನವನ್ನು ಏಕೆ ಹಿಂತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು (ಎನ್‌ಸಿಎಂಇಐ) ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
Last Updated 22 ನವೆಂಬರ್ 2025, 8:24 IST
ದೆಹಲಿ ಸ್ಫೋಟ ಪ್ರಕರಣ: ಅಲ್–ಫಲಾಹ್‌ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ

ಕೆಲವೇ ದಿನಗಳಲ್ಲಿ ಬಿಹಾರ CM ನಿತೀಶ್ ಅಧಿಕಾರದಿಂದ ಕೆಳಕ್ಕೆ ಇಳಿಯಲಿದ್ದಾರೆ: ಪಾಂಡೆ

JD(U) Leadership Crisis: ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು ನಿತೀಶ್ ಕುಮಾರ್ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಭವಿಷ್ಯವಾಣಿ ಮಾಡಿದ್ದಾರೆ; ಬಿಜೆಪಿ ಗೃಹ ಖಾತೆ ತಂತ್ರದ ಭಾಗ ಎನ್ನುವ ನಿರ್ಧಾರಗಳು ಚರ್ಚೆಗೆ ಕಾರಣವಾಗಿದೆ.
Last Updated 22 ನವೆಂಬರ್ 2025, 8:21 IST
ಕೆಲವೇ ದಿನಗಳಲ್ಲಿ ಬಿಹಾರ CM ನಿತೀಶ್ ಅಧಿಕಾರದಿಂದ ಕೆಳಕ್ಕೆ ಇಳಿಯಲಿದ್ದಾರೆ: ಪಾಂಡೆ

ಹೊಸ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ: ನಡ್ಡಾ ನಂತರ ಯಾರು?

BJP Internal Election: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬೆನ್ನಲ್ಲೇ, ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆ ತರುವತ್ತ ಬಿಜೆಪಿ ಚಿತ್ತ ಹರಿಸಿದೆ. ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.
Last Updated 22 ನವೆಂಬರ್ 2025, 7:25 IST
ಹೊಸ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ: ನಡ್ಡಾ ನಂತರ ಯಾರು?

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ:100 ಕೌನ್ಸಿಲರ್‌ಗಳ ಅವಿರೋಧ ಆಯ್ಕೆ;ಬಿಜೆಪಿ

BJP Unopposed Victory: ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೆಲ ದಿನಗಳು ಬಾಕಿ ಉಳಿದಿದ್ದು, ರಾಜ್ಯದಾದ್ಯಂತ ಪುರಸಭೆ ಮತ್ತು ನಗರಸಭೆಗಳಲ್ಲಿ ಬಿಜೆಪಿಯ ಕೌನ್ಸಿಲರ್‌ಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರವೀಂದ್ರ ಚವಾಣ್ ಹೇಳಿದ್ದಾರೆ
Last Updated 22 ನವೆಂಬರ್ 2025, 6:26 IST
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ:100 ಕೌನ್ಸಿಲರ್‌ಗಳ ಅವಿರೋಧ ಆಯ್ಕೆ;ಬಿಜೆಪಿ
ADVERTISEMENT

‘ಅತ್ಯಂತ ಕಳಪೆ’ ಮಟ್ಟದಲ್ಲೇ ಉಳಿದ ದೆಹಲಿಯ ಗಾಳಿ ಗುಣಮಟ್ಟ

Air Pollution ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ಪ್ರಕಾರ, ಶನಿವಾರವೂ ದೆಹಲಿಯ ವಾಯು ಗುಣಮಟ್ಟ ತುಂಬಾ ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ ಇಲ್ಲ ಎಂದು ವರದಿ ತಿಳಿಸಿದೆ.
Last Updated 22 ನವೆಂಬರ್ 2025, 5:40 IST
‘ಅತ್ಯಂತ ಕಳಪೆ’ ಮಟ್ಟದಲ್ಲೇ ಉಳಿದ ದೆಹಲಿಯ ಗಾಳಿ ಗುಣಮಟ್ಟ

'ಮತ ಕಳ್ಳತನ’ ವಿರುದ್ಧ ಡಿ.14ರಂದು ರಾಮಲೀಲಾ ಮೈದಾನದಲ್ಲಿ ರ್‍ಯಾಲಿ: ಕಾಂಗ್ರೆಸ್‌

Vote Rigging Allegations: ‘ಮತ ಕಳ್ಳತನ’ವಿರುದ್ಧ ಡಿಸೆಂಬರ್ 14ರಂದು ಕಾಂಗ್ರೆಸ್‌ನಿಂದ ಮಹಾ ರ್‍ಯಾಲಿ ನವದೆಹಲಿ: 'ಮತ ಕಳ್ಳತನ’ವಿರುದ್ಧ ಡಿಸೆಂಬರ್ 14ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಮಹಾರ್‍ಯಾಲಿ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ
Last Updated 22 ನವೆಂಬರ್ 2025, 2:18 IST
 'ಮತ ಕಳ್ಳತನ’ ವಿರುದ್ಧ ಡಿ.14ರಂದು ರಾಮಲೀಲಾ ಮೈದಾನದಲ್ಲಿ ರ್‍ಯಾಲಿ: ಕಾಂಗ್ರೆಸ್‌

ಇನ್ಫೊಸಿಸ್‌ ಆರೋಹಣ ಪ್ರಶಸ್ತಿ: ಸಮಾಜಪರ ಕೆಲಸಗಾರರಿಗೆ ಬೆಂಬಲ ಬೇಕು; ಸುಧಾಮೂರ್ತಿ

Social innovation: ಬೆಂಗಳೂರು: ‘ಭಾರತದಲ್ಲಿ ಸಾಮಾಜಿಕ ಸಮಸ್ಯೆಗಳಿಗೆ ನಾವಿನ್ಯತೆ ಮೂಲಕ ಸಾಮೂಹಿಕ ಪರಿಹಾರ ನೀಡುವುದು ಕಷ್ಟವಾದರೂ ಸರ್ಕಾರ ಹಾಗೂ ಸಮುದಾಯದ ಬೆಂಬಲ ದೊರೆತಾಗ ಹೆಚ್ಚು ಜನರಿಗೆ ಅದರ ಫಲ ಸಿಗಲಿದೆ’ ಎಂದು ಇನ್ಫೊಸಿಸ್‌ ಫೌಂಡೇಷನ್‌ನ ಸಂಸ್ಥಾಪಕಿ ಸುಧಾಮೂರ್ತಿ ಹೇಳಿದರು. ನಗರದ ಖಾಸಗಿ
Last Updated 21 ನವೆಂಬರ್ 2025, 16:14 IST
ಇನ್ಫೊಸಿಸ್‌ ಆರೋಹಣ ಪ್ರಶಸ್ತಿ: ಸಮಾಜಪರ ಕೆಲಸಗಾರರಿಗೆ ಬೆಂಬಲ ಬೇಕು; ಸುಧಾಮೂರ್ತಿ
ADVERTISEMENT
ADVERTISEMENT
ADVERTISEMENT