ಗುರುವಾರ, 11 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಲೈಂಗಿಕ ಕ್ರಿಯೆಗೆ ಸಮ್ಮತಿ ನೀಡಲು ಅಪ್ರಾಪ್ತ ವಯಸ್ಕರು ಅಸಮರ್ಥರು: ಕಲ್ಕತ್ತಾ HC

ಅ‍ಪ್ರಾ‍ಪ್ತ ವಯಸ್ಸಿನವರಿಗೆ ಲೈಂಗಿಕ ಸಂಬಂಧದ ಪರಿಣಾಮಗಳ ಬಗ್ಗೆ ತಿಳಿದಿರುವುದಿಲ್ಲ, ಹೀಗಾಗಿ ಅವರು ಅದಕ್ಕೆ ಒಪ್ಪಿಗೆ ನೀಡಲು ಅಸಮರ್ಥರಾಗಿರುತ್ತಾರೆ ಎಂದು ಪೊಕ್ಸೊ ಪ್ರಕರಣವೊಂದರಲ್ಲಿ ತೀರ್ಪು ನೀಡಿರುವ ಕಲ್ಕತ್ತ ಹೈಕೋರ್ಟ್, ಕೆಳಹಂತದ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಕೆಯನ್ನು ಎತ್ತಿ ಹಿಡಿದಿದೆ‌.
Last Updated 11 ಡಿಸೆಂಬರ್ 2025, 6:48 IST
ಲೈಂಗಿಕ ಕ್ರಿಯೆಗೆ ಸಮ್ಮತಿ ನೀಡಲು ಅಪ್ರಾಪ್ತ ವಯಸ್ಕರು ಅಸಮರ್ಥರು: ಕಲ್ಕತ್ತಾ HC

Goa Nightclub: ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

Interpol Arrest: ಪಣಜಿ: ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್‌ಕ್ಲಬ್‌ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು
Last Updated 11 ಡಿಸೆಂಬರ್ 2025, 6:46 IST
Goa Nightclub: ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪರಾರಿಯಾಗಿಲ್ಲ, ವ್ಯವಹಾರಕ್ಕಾಗಿ ಥಾಯ್ಲೆಂಡ್‌ಗೆ: ಗೋವಾ ನೈಟ್‌ಕ್ಲಬ್ ಮಾಲೀಕರು

Interpol Notice: ಗೋವಾ ನೈಟ್‌ಕ್ಲಬ್‌ ಬೆಂಕಿ ಅವಘಡ ಪ್ರಕರಣದಲ್ಲಿ ಮಾಲೀಕರು ಪರಾರಿಯಾಗಿದ್ದಾರೆ ಎಂಬ ಆರೋಪವನ್ನು ಗೌರವ್ ಲುತ್ರಾ ಮತ್ತು ಸೌರಭ್ ಲುತ್ರಾ ವಕೀಲರು ನಿರಾಕರಿಸಿದ್ದಾರೆ. ಈ ಸಂಬಂಧ ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
Last Updated 11 ಡಿಸೆಂಬರ್ 2025, 5:08 IST
ಪರಾರಿಯಾಗಿಲ್ಲ, ವ್ಯವಹಾರಕ್ಕಾಗಿ ಥಾಯ್ಲೆಂಡ್‌ಗೆ: ಗೋವಾ ನೈಟ್‌ಕ್ಲಬ್ ಮಾಲೀಕರು

ಉತ್ತರಾಧಿಕಾರಿಯನ್ನು ಮೋದಿ, ಬಿಜೆಪಿಯೇ ನಿರ್ಧರಿಸಬೇಕು: ಮೋಹನ್ ಭಾಗವತ್‌

‘ನರೇಂದ್ರ ಮೋದಿ ನಂತರ ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಯಾರು ಎಂಬುದನ್ನು ನಿರ್ಧರಿಸುವುದು ಪ್ರಧಾನಿ ಮತ್ತು ಬಿಜೆಪಿಯ ಜವಾಬ್ದಾರಿ’ ಎಂದು ರಾಷ್ದ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್‌ ಹೇಳಿದ್ದಾರೆ.
Last Updated 11 ಡಿಸೆಂಬರ್ 2025, 4:45 IST
ಉತ್ತರಾಧಿಕಾರಿಯನ್ನು ಮೋದಿ, ಬಿಜೆಪಿಯೇ ನಿರ್ಧರಿಸಬೇಕು: ಮೋಹನ್ ಭಾಗವತ್‌

ದೆಹಲಿ: ನೋಟು ಅಮಾನ್ಯದ 9 ವರ್ಷದ ಬಳಿಕ ಕೋಟಿಗಟ್ಟಲೆ ಮೌಲ್ಯದ ರದ್ದಾದ ನೋಟು ಜಪ್ತಿ

Demonetisation Aftermath: ಉತ್ತರ ದೆಹಲಿಯ ವಜೀರ್‌ಪುರದಲ್ಲಿ ಕೋಟಿಗಟ್ಟಲೆ ಮೌಲ್ಯದ ಅಮಾನ್ಯ ಮಾಡಿದ್ದ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Last Updated 11 ಡಿಸೆಂಬರ್ 2025, 2:02 IST
ದೆಹಲಿ: ನೋಟು ಅಮಾನ್ಯದ 9 ವರ್ಷದ ಬಳಿಕ ಕೋಟಿಗಟ್ಟಲೆ ಮೌಲ್ಯದ ರದ್ದಾದ ನೋಟು ಜಪ್ತಿ

ಇಂಡಿಗೊ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಇಂಡಿಗೊ ಸಂಸ್ಥೆಯು ತನ್ನ ವಿಮಾನಗಳ ಹಾರಾಟವನ್ನು ರದ್ದು ಮಾಡಿದ್ದರಿಂದ ಸೃಷ್ಟಿಯಾದ ಬಿಕ್ಕಟ್ಟಿನ ಕುರಿತು ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿತ್ತು. ಇದರ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್‌ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್‌ ರಾವ್‌ ಗೊಡೇಲಾ...
Last Updated 10 ಡಿಸೆಂಬರ್ 2025, 21:53 IST
ಇಂಡಿಗೊ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಎಐ ಸಮಿತಿ ಪುನರ್‌ರಚನೆ: ಸುಪ್ರೀಂ ಕೋರ್ಟ್‌

ನ್ಯಾಯಾಂಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಪರಿಕರಗಳ ಅಳವಡಿಕೆ, ಅಭಿವೃದ್ಧಿ ಮತ್ತು ನಿಯೋಜನೆಗೆ ಸಂಬಂಧಿಸಿದ ಕ್ರಮಗಳ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ಎಐ ಸಮಿತಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್‌ ಅವರು ಬುಧವಾರ ಪುನರ್‌ರಚಿಸಿದ್ದಾರೆ.
Last Updated 10 ಡಿಸೆಂಬರ್ 2025, 19:29 IST
ಎಐ ಸಮಿತಿ ಪುನರ್‌ರಚನೆ: ಸುಪ್ರೀಂ ಕೋರ್ಟ್‌
ADVERTISEMENT

ವಿಮಾನ ಸಂಚಾರ ವ್ಯತ್ಯಯ: ಸಮಗ್ರ ವರದಿಯೊಂದಿಗೆ ಹಾಜರಾಗಿ: ಇಂಡಿಗೊಗೆ ಡಿಜಿಸಿಎ ಸೂಚನೆ

ಇತ್ತೀಚೆಗೆ ಉಂಟಾದ ವಿಮಾನ ಸಂಚಾರದ ಬಿಕ್ಕಟ್ಟಿಗೆ ಸಂಬಂಧಿಸಿದ ಎಲ್ಲ ದತ್ತಾಂಶಗಳೊಂದಿಗೆ ಗುರುವಾರ ಮಧ್ಯಾಹ್ನ 3 ಗಂಟೆಗೆ ತನ್ನ ಕಚೇರಿಗೆ ಹಾಜರಾಗುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ), ಇಂಡಿಗೊ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೀಟರ್‌ ಎಲ್ಬರ್ಸ್‌ಗೆ ಆದೇಶಿಸಿದೆ.
Last Updated 10 ಡಿಸೆಂಬರ್ 2025, 19:25 IST
ವಿಮಾನ ಸಂಚಾರ ವ್ಯತ್ಯಯ: ಸಮಗ್ರ ವರದಿಯೊಂದಿಗೆ ಹಾಜರಾಗಿ: ಇಂಡಿಗೊಗೆ ಡಿಜಿಸಿಎ ಸೂಚನೆ

ಎಚ್‌1ಬಿ ವೀಸಾ ಅರ್ಜಿದಾರರ ಸಂದರ್ಶನ ಮುಂದೂಡಿಕೆ

ಭಾರತದಲ್ಲಿ ಈ ತಿಂಗಳು ನಿಗದಿಯಾಗಿದ್ದ ಎಚ್‌1–ಬಿ ವೀಸಾ ಅರ್ಜಿದಾರರ ಸಂದರ್ಶನವನ್ನು ದಿಢೀರ್‌ ಮುಂದೂಡಲಾಗಿದೆ.
Last Updated 10 ಡಿಸೆಂಬರ್ 2025, 16:29 IST
ಎಚ್‌1ಬಿ ವೀಸಾ ಅರ್ಜಿದಾರರ ಸಂದರ್ಶನ ಮುಂದೂಡಿಕೆ

ವಿಡಿಯೊ ನೋಡಿ ಶಸ್ತ್ರ ಚಿಕಿತ್ಸೆ; ಮಹಿಳೆ ಸಾವು: ಅಕ್ರಮ ಕ್ಲಿನಿಕ್ ವಿರುದ್ಧ ಪ್ರಕರಣ

ಅಕ್ರಮವಾಗಿ ಕ್ಲಿನಿಕ್‌ ನಡೆಸುತ್ತಿದ್ದಲ್ಲದೇ, ಯೂಟ್ಯೂಬ್‌ನಲ್ಲಿನ ವಿಡಿಯೊ ನೋಡಿಕೊಂಡು ಶಸ್ತ್ರಚಿಕಿತ್ಸೆ ಮಾಡಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಕ್ಲಿನಿಕ್ ಮಾಲೀಕ ಮತ್ತು ಆಯುರ್ವೇದ ಆಸ್ಪತ್ರೆಯ ಉದ್ಯೋಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 10 ಡಿಸೆಂಬರ್ 2025, 16:28 IST
ವಿಡಿಯೊ ನೋಡಿ ಶಸ್ತ್ರ ಚಿಕಿತ್ಸೆ; ಮಹಿಳೆ ಸಾವು: ಅಕ್ರಮ ಕ್ಲಿನಿಕ್ ವಿರುದ್ಧ ಪ್ರಕರಣ
ADVERTISEMENT
ADVERTISEMENT
ADVERTISEMENT