ಮಂಗಳವಾರ, 8 ಜುಲೈ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್

Jairam Ramesh: ವ್ಯಾಪಾರ ವಿಷಯವನ್ನು ಪ್ರಸ್ತಾಪಿಸಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷವನ್ನು ಶಮನಗೊಳಿಸಲಾಯಿತು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಕಾಂಗ್ರೆಸ್ ಪ್ರಶ್ನಿಸಿದೆ.
Last Updated 8 ಜುಲೈ 2025, 7:39 IST
ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ತಾಂತ್ರಿಕ ದೋಷ: ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ಇಂದೋರ್‌ಗೆ ವಾಪಸ್‌

Indore Raipur Flight Returns: 51 ಪ್ರಯಾಣಿಕರನ್ನು ಹೊತ್ತು ಇಂದೋರ್‌ನಿಂದ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇಲ್ಲಿನ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 8 ಜುಲೈ 2025, 7:39 IST
ತಾಂತ್ರಿಕ ದೋಷ: ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ಇಂದೋರ್‌ಗೆ ವಾಪಸ್‌

ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್

World-Class Film Studio: ಬಾಲಿವುಡ್ ನಟ ಅಜಯ್ ದೇವಗನ್ ಅವರು ಸೋಮವಾರ(ಜುಲೈ 7) ನವದೆಹಲಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ (ತೆಲಂಗಾಣ) ವಿಶ್ವ ದರ್ಜೆಯ ಚಲನಚಿತ್ರ ಸ್ಟುಡಿಯೊ ಸ್ಥಾಪಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
Last Updated 8 ಜುಲೈ 2025, 6:57 IST
ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್

ತಮಿಳುನಾಡು | ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

School van collides with train: ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು(ಮಂಗಳವಾರ) ಬೆಳಿಗ್ಗೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 8 ಜುಲೈ 2025, 6:07 IST
ತಮಿಳುನಾಡು | ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ

Police Encounter in Patna: ಕೈಗಾರಿಕೋದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಜುಲೈ 2025, 5:23 IST
ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಬುಧವಾರ ಭಾರತ್ ಬಂದ್: ಪ್ರತಿಭಟನೆಗೆ 25 ಕೋಟಿಗೂ ಹೆಚ್ಚು ಕಾರ್ಮಿಕರು ಸಜ್ಜು

ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿಗಳು ಮತ್ತು ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಬುಧವಾರ ಸಾರ್ವತ್ರಿಕ ಮುಷ್ಕರ ನಡೆಸುವ ಸಾಧ್ಯತೆ ಇದ್ದು, ದೇಶದಾದ್ಯಂತ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗುವ ಸಂಭವ ಇದೆ.
Last Updated 7 ಜುಲೈ 2025, 18:45 IST
ಬುಧವಾರ ಭಾರತ್ ಬಂದ್: ಪ್ರತಿಭಟನೆಗೆ 25 ಕೋಟಿಗೂ ಹೆಚ್ಚು ಕಾರ್ಮಿಕರು ಸಜ್ಜು

‍ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿರಲಿ: ಆರ್‌ಎಸ್‌ಎಸ್‌

ಹೊಸ ಶಿಕ್ಷಣ ನೀತಿಯಲ್ಲಿ ಸೂಚಿಸಿರುವ ತ್ರಿಭಾಷಾ ನೀತಿಯ ಬಗ್ಗೆ ವಿವಾದ ಎದ್ದಿರುವ ನಡುವೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡಬೇಕು ಎಂದು ಹೇಳಿದೆ.
Last Updated 7 ಜುಲೈ 2025, 18:42 IST
‍ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿರಲಿ: ಆರ್‌ಎಸ್‌ಎಸ್‌
ADVERTISEMENT

ಈ ವರ್ಷ 40 ಮಂದಿಗಷ್ಟೇ ‘ಸಾಗರೋತ್ತರ’ ವಿದ್ಯಾರ್ಥಿ ವೇತನ

ಈ ವರ್ಷ 40 ಮಂದಿಗೆ ಮಾತ್ರ 'ಸಾಗರೋತ್ತರ' ವಿದ್ಯಾರ್ಥಿ ವೇತನ ನೀಡಲಾಗಿದೆ, ಪ್ರಾಥಮಿಕ ಅರ್ಹತೆ ಮತ್ತು ಅನುದಾನ ಲಭ್ಯತೆ ಆಧಾರಿತ ಆಯ್ಕೆ.
Last Updated 7 ಜುಲೈ 2025, 18:40 IST
ಈ ವರ್ಷ 40 ಮಂದಿಗಷ್ಟೇ ‘ಸಾಗರೋತ್ತರ’ ವಿದ್ಯಾರ್ಥಿ ವೇತನ

ಬಿಹಾರ | ಐವರ ಸಜೀವ ದಹನ: ಮಾಟಮಂತ್ರದ ಶಂಕೆ

5 Family Members Burnt Alive in Purnea: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಪೊದೆಯೊಂದರಲ್ಲಿ ಹಾಕಿ ಸಜೀವ ದಹನ ಮಾಡಲಾಗಿದ್ದು, ಪೊಲೀಸರು ಮಾಟಮಂತ್ರದ ಶಂಕೆ ವ್ಯಕ್ತಪಡಿಸಿದ್ದಾರೆ.
Last Updated 7 ಜುಲೈ 2025, 15:57 IST
ಬಿಹಾರ | ಐವರ ಸಜೀವ ದಹನ: ಮಾಟಮಂತ್ರದ ಶಂಕೆ

ವಿಡಿಯೊ: ಟಿಎಂಸಿಯ ವಿದ್ಯಾರ್ಥಿ ಘಟಕದ ಮುಖಂಡರಿಂದ ಕಾಲೇಜಿನಲ್ಲೇ ಮದ್ಯದ ಪಾರ್ಟಿ

TMCP: ಟಿಎಂಸಿಯ ವಿದ್ಯಾರ್ಥಿ ಪರಿಷತ್ ಘಟಕದ ಕೆಲ ವಿದ್ಯಾರ್ಥಿ ನಾಯಕರು ಕಾಲೇಜು ಒಂದರಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿರುವ ಘಟನೆ ನಡೆದಿದೆ.
Last Updated 7 ಜುಲೈ 2025, 15:56 IST
ವಿಡಿಯೊ: ಟಿಎಂಸಿಯ ವಿದ್ಯಾರ್ಥಿ ಘಟಕದ ಮುಖಂಡರಿಂದ ಕಾಲೇಜಿನಲ್ಲೇ ಮದ್ಯದ ಪಾರ್ಟಿ
ADVERTISEMENT
ADVERTISEMENT
ADVERTISEMENT