ಸೋಮವಾರ, 12 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

ಮೊಬೈಲ್, ಇಂಟರ್‌ನೆಟ್‌ನಿಂದ ದೂರ; ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಸಂವಹನ ಹೇಗೆ?

NSA Ajit Doval: ಇಂದಿನ ದಿನಮಾನದಲ್ಲಿ ಮೊಬೈಲ್‌, ಇಂಟರ್‌ನೆಟ್‌ ಬಳಸದೇ ಇರುವುದು ಕಷ್ಟಸಾಧ್ಯ. ಆದರೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋಬಾಲ್‌ ಅವರು ಮೊಬೈಲ್‌ ಅಥವಾ ಇಂಟರ್‌ನೆಟ್‌ ಜಗತ್ತಿನಿಂದ ದೂರವಿದ್ದಾರೆ.
Last Updated 12 ಜನವರಿ 2026, 6:29 IST
ಮೊಬೈಲ್, ಇಂಟರ್‌ನೆಟ್‌ನಿಂದ ದೂರ; ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಸಂವಹನ ಹೇಗೆ?

ISRO: ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿದ ಪಿಎಸ್‌ಎಲ್‌ವಿ–ಸಿ 62 ರಾಕೆಟ್

Space Launch: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ–ಸಿ62 ರಾಕೆಟ್‌, ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದೆ.
Last Updated 12 ಜನವರಿ 2026, 4:59 IST
ISRO: ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿದ ಪಿಎಸ್‌ಎಲ್‌ವಿ–ಸಿ 62 ರಾಕೆಟ್

ಜಮ್ಮು & ಕಾಶ್ಮೀರ: ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಹಾರಾಡಿದ ಪಾಕ್ ಡ್ರೋನ್‌ಗಳು

Border Intrusion: ಜಮ್ಮು ಮತ್ತು ಕಾಶ್ಮೀರದ ಸಾಂಬಾ, ರಾಜೌರಿ ಮತ್ತು ಪೂಂಚ್ ಪ್ರದೇಶಗಳ ಅಂತರರಾಷ್ಟ್ರೀಯ ಗಡಿ ಹಾಗೂ ಎಲ್‌ಒಸಿ ಬಳಿ ಪಾಕಿಸ್ತಾನದಿಂದ ಶಂಕಿತ ಡ್ರೋನ್‌ಗಳು ಭಾನುವಾರ ಸಂಜೆ ಕಾಣಿಸಿಕೊಂಡಿದ್ದು, ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದೆ.
Last Updated 12 ಜನವರಿ 2026, 3:50 IST
ಜಮ್ಮು & ಕಾಶ್ಮೀರ: ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಹಾರಾಡಿದ ಪಾಕ್ ಡ್ರೋನ್‌ಗಳು

ISRO: ಪಿಎಸ್‌ಎಲ್‌ವಿ–ಸಿ 62 ರಾಕೆಟ್ ಉಡಾವಣೆಗೆ ಶ್ರೀಹರಿಕೋಟಾದಲ್ಲಿ ಕ್ಷಣಗಣನೆ

ISRO Rocket Launch: ಶ್ರೀಹರಿಕೋಟಾದಿಂದ ಭೂ ಸರ್ವೇಕ್ಷಣಾ ಉಪಗ್ರಹ ಮತ್ತು ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ–ಸಿ62 ರಾಕೆಟ್ ಉಡಾವಣೆಗೆ ಸೋಮವಾರ ಬೆಳಿಗ್ಗೆ 10.18ಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಇಸ್ರೊ ತಿಳಿಸಿದೆ.
Last Updated 12 ಜನವರಿ 2026, 2:56 IST
ISRO: ಪಿಎಸ್‌ಎಲ್‌ವಿ–ಸಿ 62 ರಾಕೆಟ್ ಉಡಾವಣೆಗೆ ಶ್ರೀಹರಿಕೋಟಾದಲ್ಲಿ ಕ್ಷಣಗಣನೆ

ಉತ್ತರ ಪ್ರದೇಶದಲ್ಲಿ ಜೋಡಿ ಕೊಲೆ: ಇಬ್ಬರ ಬದುಕಿಗೆ ಮುಳುವಾದ ಪ್ರೀತಿ

Couple Murder: ಪ್ರೀತಿಸುತ್ತಿದ್ದಾಳೆ ಎಂದು ತಿಳಿದು ಯುವತಿಯ ಕುಟುಂಬದವರು ಆಕೆ ಮತ್ತು ಆಕೆಯ ಪ್ರಿಯಕರನನ್ನು ಥಳಿಸಿ ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಜನವರಿ 2026, 2:40 IST
ಉತ್ತರ ಪ್ರದೇಶದಲ್ಲಿ ಜೋಡಿ ಕೊಲೆ: ಇಬ್ಬರ ಬದುಕಿಗೆ ಮುಳುವಾದ ಪ್ರೀತಿ

2026ರ ಜನವರಿ 12: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Daily Headlines: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ. ಇರಾನ್-ಅಮೆರಿಕ ನಡುವಿನ ಉದ್ವಿಗ್ನತೆ, ನರೇಗಾ ವಿವಾದ, ಉಪಗ್ರಹ ಉಡಾವಣೆ, ವಿರಾಟ್ ಕೊಹ್ಲಿ ಪ್ರದರ್ಶನ ಮುಂತಾದವುಗಳಿವೆ.
Last Updated 12 ಜನವರಿ 2026, 2:37 IST
2026ರ ಜನವರಿ 12: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್‌: ಎನ್‌ಎಚ್‌ಎಐನಿಂದ 4 ಗಿನ್ನೆಸ್ ದಾಖಲೆ

NHAI: ಆಂಧ್ರಪ್ರದೇಶದಲ್ಲಿ ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್‌ (ಎನ್‌ಎಚ್‌–544ಜಿ) ನಿರ್ಮಾಣದ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಾಲ್ಕು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
Last Updated 12 ಜನವರಿ 2026, 2:24 IST
ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್‌: ಎನ್‌ಎಚ್‌ಎಐನಿಂದ 4 ಗಿನ್ನೆಸ್ ದಾಖಲೆ
ADVERTISEMENT

ಆನ್‌ಲೈನ್ ವಂಚನೆ ತಡೆಗೆ ಸ್ಮಾರ್ಟ್‌ಫೋನ್‌ಗಳಿಗೆ ಭದ್ರತಾ ನಿಯಮ: ಸರ್ಕಾರ ಪ್ರಸ್ತಾಪ

Online Fraud Prevention: ಕೇಂದ್ರ ಸರ್ಕಾರವು ಸ್ಮಾರ್ಟ್‌ಫೋನ್‌ಗಳಿಗೆ ಸಂಬಂಧಿಸಿದಂತೆ ಹೊಸ ಭದ್ರತಾ ನಿಯಮಗಳನ್ನು ರೂಪಿಸಲು ಯೋಜಿಸುತ್ತಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸ್ಮಾರ್ಟ್‌ಫೋನ್‌ ತಯಾರಕ ಕಂಪನಿಗಳ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದೆ.
Last Updated 12 ಜನವರಿ 2026, 1:09 IST
ಆನ್‌ಲೈನ್ ವಂಚನೆ ತಡೆಗೆ ಸ್ಮಾರ್ಟ್‌ಫೋನ್‌ಗಳಿಗೆ ಭದ್ರತಾ ನಿಯಮ: ಸರ್ಕಾರ ಪ್ರಸ್ತಾಪ

ಆಸ್ಪತ್ರೆಯಿಂದ ಮನೆಗೆ ಮರಳಿದ ಸೋನಿಯಾ ಗಾಂಧಿ

Sonia Gandhi Health: ನವದೆಹಲಿ: ಅಸ್ತಮಾ ಕಾಯಿಲೆಗೆ ಚಿಕಿತ್ಸೆ ಪಡೆಯಲು ಇಲ್ಲಿನ ಶ್ರೀ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಭಾನುವಾರ ಮನೆಗೆ ತೆರಳಿದ್ದಾರೆ. ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಅವರು
Last Updated 12 ಜನವರಿ 2026, 1:03 IST
ಆಸ್ಪತ್ರೆಯಿಂದ ಮನೆಗೆ ಮರಳಿದ ಸೋನಿಯಾ ಗಾಂಧಿ

ಮಹಾರಾಷ್ಟ್ರ: ಏಕನಾಥ ಶಿಂದೆ ಬಣ ಸೇರಿದ ದಗ್ಡು ಸಕ್ಪಾಲ್

Dagdu Sakpal: ಮುಂಬೈ: ಶಿವ ಸೇನೆಯ ನಿಷ್ಠಾವಂತ ನಾಯಕ ಮತ್ತು ಮಾಜಿ ಶಾಸಕ ದಗ್ಡು ಸಕ್ಪಾಲ್ ಅವರು ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವನ್ನು ಭಾನುವಾರ ಸೇರಿದ್ದಾರೆ. ‘ಬಾಳಾಸಾಹೇಬ್ ಠಾಕ್ರೆ ಅವರ ಆಪ್ತ ಸಹಚರರು ಮತ್ತು ನಿಷ್ಠಾವಂತ ಶಿವ ಸೇನೆ ಕಾರ್ಯಕರ್ತರನ್ನು ಕೆಲವರು
Last Updated 12 ಜನವರಿ 2026, 1:03 IST
ಮಹಾರಾಷ್ಟ್ರ: ಏಕನಾಥ ಶಿಂದೆ ಬಣ ಸೇರಿದ ದಗ್ಡು ಸಕ್ಪಾಲ್
ADVERTISEMENT
ADVERTISEMENT
ADVERTISEMENT