ಶನಿವಾರ, 20 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

Delhi Airport | ದಟ್ಟ ಮಂಜು: 129 ವಿಮಾನಗಳ ಹಾರಾಟ ರದ್ದು

Dense Fog Delhi: ದಟ್ಟವಾದ ಮಂಜಿನಿಂದಾಗಿ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆ ಅಸ್ತವ್ಯಸ್ತಗೊಂಡಿದ್ದು, ಆಗಮಿಸುವ ಮತ್ತು ಹೊರಡುವ ಹಲವು ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಡಿಸೆಂಬರ್ 2025, 9:59 IST
Delhi Airport | ದಟ್ಟ ಮಂಜು: 129 ವಿಮಾನಗಳ ಹಾರಾಟ ರದ್ದು

ದಟ್ಟ ಮಂಜು:ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಡಿಂಗ್‌ಗೆ ಅಡಚಣೆ

PM Modi Kolkata Visit: ಪಶ್ಚಿಮ ಬಂಗಾಳದ ತಾಹೆರ್‌ಪುರದಲ್ಲಿ ದಟ್ಟ ಮಂಜಿನಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ಸಾಧ್ಯವಾಗದೆ ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ ಮರಳಿತು.
Last Updated 20 ಡಿಸೆಂಬರ್ 2025, 7:42 IST
ದಟ್ಟ ಮಂಜು:ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಡಿಂಗ್‌ಗೆ ಅಡಚಣೆ

ಪ್ರಯಾಣಿಕನಿಗೆ ರಕ್ತ ಬರುವಂತೆ ಗಂಭೀರ ಹಲ್ಲೆ: ಏರ್ ಇಂಡಿಯಾ ಪೈಲಟ್‌ ಅಮಾನತು

Passenger Assault: ದೆಹಲಿ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ವೊಬ್ಬರು ಪ್ರಯಾಣಿಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
Last Updated 20 ಡಿಸೆಂಬರ್ 2025, 7:04 IST
ಪ್ರಯಾಣಿಕನಿಗೆ ರಕ್ತ ಬರುವಂತೆ ಗಂಭೀರ ಹಲ್ಲೆ: ಏರ್ ಇಂಡಿಯಾ ಪೈಲಟ್‌ ಅಮಾನತು

ಅಸ್ಸಾಂನಲ್ಲಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು

Train Elephant Collision: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಡಿಸೆಂಬರ್ 2025, 4:16 IST
ಅಸ್ಸಾಂನಲ್ಲಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು

ಪ್ರಚೋದನಕಾರಿ ಪೋಸ್ಟ್: ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್

Amit Malviya: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಮತ್ತು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿರುವ ಆರೋಪದ ಮೇಲೆ ನರೇಂದ್ರಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Last Updated 20 ಡಿಸೆಂಬರ್ 2025, 2:12 IST
ಪ್ರಚೋದನಕಾರಿ ಪೋಸ್ಟ್: ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್

‘ಅಮೂಲ್ಯ’ ಯುದ್ಧನೌಕೆ ಸೇರ್ಪಡೆ

Coast Guard Patrol: ಆಧುನಿಕ ಯುದ್ಧನೌಕೆ ಸರಣಿಯ ‘ಅಮೂಲ್ಯ’ ಹೆಸರಿನ ಯುದ್ಧನೌಕೆಯನ್ನು ಭಾರತೀಯ ಕರಾವಳಿ ಪಡೆ ಸೇರ್ಪಡೆ ಮಾಡಿಕೊಂಡಿದ್ದು, ಶೋಧ ಮತ್ತು ಕಳ್ಳಸಾಗಾಣಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಇದೊಂದು ಬಲವಾಗಲಿದೆ.
Last Updated 19 ಡಿಸೆಂಬರ್ 2025, 15:58 IST
‘ಅಮೂಲ್ಯ’ ಯುದ್ಧನೌಕೆ ಸೇರ್ಪಡೆ

ಆಯೋಗಕ್ಕೆ ಸುಧಾರಣೆಯ ಸಲಹೆ: ಜೈರಾಮ್

Electoral Process: ಚುನಾವಣಾ ಪ್ರಕ್ರಿಯೆ ಸುಧಾರಣೆಗೆ ಸಂಬಂಧಿಸಿದ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿ ಆಯೋಗಕ್ಕೆ ಸಲಹೆ ಸಲ್ಲಿಸಲಾಗುವುದು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
Last Updated 19 ಡಿಸೆಂಬರ್ 2025, 15:51 IST
ಆಯೋಗಕ್ಕೆ ಸುಧಾರಣೆಯ ಸಲಹೆ: ಜೈರಾಮ್
ADVERTISEMENT

ನೀರಿನ ಟ್ಯಾಂಕ್‌ ಕುಸಿದು ಆರು ಸಾವು

ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರ ನೀರಿನ ಟ್ಯಾಂಕ್‌ ಶುಕ್ರವಾರ ಕುಸಿದು ಬಿದ್ದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
Last Updated 19 ಡಿಸೆಂಬರ್ 2025, 15:48 IST
ನೀರಿನ ಟ್ಯಾಂಕ್‌ ಕುಸಿದು ಆರು ಸಾವು

‘ಬ್ರಿಟಿಷ್‌ ಪ್ರಜೆ ರಕ್ಷಣೆಗೆ ನಿಂತ ಪ್ರಭಾವಿ ವ್ಯಕ್ತಿಗಳು’

ಗೋವಾದ ನೈಟ್‌ ಕ್ಲಬ್‌ ಜಾಗದ ಮೂಲ ಮಾಲೀಕ ಪ್ರದೀಪ್ ಘಾಡಿ ಅಮೋಂಕರ್‌ ಆರೋಪ
Last Updated 19 ಡಿಸೆಂಬರ್ 2025, 15:43 IST
‘ಬ್ರಿಟಿಷ್‌ ಪ್ರಜೆ ರಕ್ಷಣೆಗೆ ನಿಂತ ಪ್ರಭಾವಿ ವ್ಯಕ್ತಿಗಳು’

ಮೆಸ್ಸಿ ಕಾರ್ಯಕ್ರಮ: ಆಯೋಜಕನ ಮನೆ ಶೋಧ

ಇಲ್ಲಿನ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಕಳೆದವಾರ ಫುಟ್‌ಬಾಲ್ ದಿಗ್ಗಜ ಲಯೊನೆಲ್ ಮೆಸ್ಸಿ ಅವರ ಕಾರ್ಯಕ್ರಮದ ವೇಳೆ ನಡೆದ ಅವ್ಯವಸ್ಥೆ ಕುರಿತು ತನಿಖೆ ನಡೆಸುತ್ತಿರುವ
Last Updated 19 ಡಿಸೆಂಬರ್ 2025, 15:40 IST
ಮೆಸ್ಸಿ ಕಾರ್ಯಕ್ರಮ: ಆಯೋಜಕನ ಮನೆ ಶೋಧ
ADVERTISEMENT
ADVERTISEMENT
ADVERTISEMENT