ಶನಿವಾರ, 21 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ದೆಹಲಿಯಲ್ಲಿ ಉಗ್ರರ ದಾಳಿ ಭೀತಿ: ಕೆಂಪುಕೋಟೆ, ಧಾರ್ಮಿಕ ಕೇಂದ್ರಗಳಲ್ಲಿ ಹೈ ಅಲರ್ಟ್‌

Lashkar-e-Taiba: ಕೆಂಪು ಕೋಟೆ ಬಳಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ದೆಹಲಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.
Last Updated 21 ಫೆಬ್ರುವರಿ 2026, 6:37 IST
ದೆಹಲಿಯಲ್ಲಿ ಉಗ್ರರ ದಾಳಿ ಭೀತಿ: ಕೆಂಪುಕೋಟೆ, ಧಾರ್ಮಿಕ ಕೇಂದ್ರಗಳಲ್ಲಿ ಹೈ ಅಲರ್ಟ್‌

21 ಫೆಬ್ರುವರಿ 2026 : ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Karnataka News: ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಾರವಾರ: ಎಂಡೊಸಲ್ಫಾನ್ ಕೀಟನಾಶಕದ ಪರಿಣಾಮ 4ನೇ ತಲೆಮಾರಿನವರ ಮೇಲೂ ಬೀರಿದೆ ಎಂಬುದು ಉತ್ತರಕನ್ನಡ ಜಿಲ್ಲೆಯಲ್ಲಿ ಈಚೆಗೆ ನಡೆದ ಬಾಧಿತರ ಮರುಸಮೀಕ್ಷೆಯಿಂದ ದೃಢಪಟ್ಟಿದೆ.
Last Updated 21 ಫೆಬ್ರುವರಿ 2026, 5:18 IST
21 ಫೆಬ್ರುವರಿ 2026 : ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಭಾರತದೊಂದಿಗೆ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ: ಡೊನಾಲ್ಡ್ ಟ್ರಂಪ್

US Supreme Court Tariff Ruling: ಅಮೆರಿಕ ಸುಪ್ರೀಂ ಕೋರ್ಟ್ ಹೆಚ್ಚುವರಿ ಸುಂಕ ರದ್ದು ಮಾಡಿದ ಬಳಿಕ, ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದರು.
Last Updated 21 ಫೆಬ್ರುವರಿ 2026, 2:21 IST
ಭಾರತದೊಂದಿಗೆ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ: ಡೊನಾಲ್ಡ್ ಟ್ರಂಪ್

ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆ

Rare Earth Supply Chain: ವಿರಳ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ಪೂರೈಕೆ ಸರಪಳಿ ಬಲಪಡಿಸುವ ಉದ್ದೇಶದಿಂದ ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆಯಾಗಿ ತಂತ್ರಜ್ಞಾನ ಸಹಕಾರ ವಿಸ್ತರಿಸಿದೆ.
Last Updated 21 ಫೆಬ್ರುವರಿ 2026, 0:43 IST
ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆ

ಮೈತೇಯಿ ದಾಳಿಯಲ್ಲಿ ಗಾಯಗೊಂಡಿದ್ದ ಶಾಸಕ ನಿಧನ

Kuki BJP MLA Death: 2023ರ ಮಣಿಪುರ ಹಿಂಸಾಚಾರದಲ್ಲಿ ಗಾಯಗೊಂಡ ಕುಕಿ ಸಮುದಾಯದ ಬಿಜೆಪಿ ಶಾಸಕ ವುಂಗ್‌ಜಾಗಿನ್‌ ವಾಲ್ಟೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
Last Updated 20 ಫೆಬ್ರುವರಿ 2026, 22:30 IST
ಮೈತೇಯಿ ದಾಳಿಯಲ್ಲಿ ಗಾಯಗೊಂಡಿದ್ದ ಶಾಸಕ ನಿಧನ

ಐಎನ್‌ಎಸ್‌ ಶಿಖರ: ನೌಕಾಪಡೆಯಿಂದ ಗುಪ್ತಚರ ವೈಫಲ್ಯ- ಬಾಂಬೆ ಹೈಕೋರ್ಟ್‌

Intelligence Failure: ಭಾರತೀಯ ನೌಕಾಪಡೆಯ ಪ್ರಮುಖ ವಾಯುನೆಲೆಗಳ ಪೈಕಿ ಒಂದಾಗಿರುವ ‘ಐಎನ್‌ಎಸ್‌ ಶಿಕ್ರ’ದ ಸಮೀಪ ಎತ್ತರದ ಕಟ್ಟಡ ನಿರ್ಮಾಣವಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಕಾಪಡೆಯನ್ನು ಬಾಂಬೆ ಹೈಕೋರ್ಟ್‌ ಶುಕ್ರವಾರ ತರಾಟೆ ತೆಗೆದುಕೊಂಡಿದೆ.
Last Updated 20 ಫೆಬ್ರುವರಿ 2026, 16:34 IST
ಐಎನ್‌ಎಸ್‌ ಶಿಖರ: ನೌಕಾಪಡೆಯಿಂದ ಗುಪ್ತಚರ ವೈಫಲ್ಯ- ಬಾಂಬೆ ಹೈಕೋರ್ಟ್‌

ಎಸ್‌ಐಆರ್‌: ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್‌

Judicial Officers: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಹಾಗೂ ಚುನಾವಣಾ ಆಯೋಗದ ನಡುವಿನ ಜಟಾಪಟಿಯಿಂದ ಬೇಸರಗೊಂಡಿರುವ ಸುಪ್ರೀಂ ಕೋರ್ಟ್‌, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ನೆರವಾಗಲು ನ್ಯಾಯಾಧೀಶರನ್ನು ನಿಯೋಜಿಸಿದೆ.
Last Updated 20 ಫೆಬ್ರುವರಿ 2026, 16:32 IST
ಎಸ್‌ಐಆರ್‌: ನ್ಯಾಯಾಧೀಶರನ್ನು ನಿಯೋಜಿಸಿದ ಸುಪ್ರೀಂಕೋರ್ಟ್‌
ADVERTISEMENT

ಎಸ್‌ಐಆರ್‌: 69 ಲಕ್ಷ ಮತದಾರರಿಗೆ ಕೊಕ್‌

ಗುಜರಾತ್‌, ಲಕ್ಷದ್ವೀಪ, ಪಾಂಡಿಚೇರಿ: ಒಟ್ಟು ಮತದಾರರ ಸಂಖ್ಯೆ 4.50 ಕೋಟಿಗೆ ಇಳಿಕೆ
Last Updated 20 ಫೆಬ್ರುವರಿ 2026, 16:19 IST
ಎಸ್‌ಐಆರ್‌: 69 ಲಕ್ಷ ಮತದಾರರಿಗೆ ಕೊಕ್‌

ಎಲ್‌ಒಸಿ: ಕದನವಿರಾಮ ಉಲ್ಲಂಘಿಸಿದ ಪಾಕ್‌

J-K: Pak violates ಜಮ್ಮು–ಕಾಶ್ಮೀರದ ಕುಪ್ವಾಡ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಪಾಕಿಸ್ತಾನವು ಶುಕ್ರವಾರ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಫೆಬ್ರುವರಿ 2026, 16:16 IST
ಎಲ್‌ಒಸಿ: ಕದನವಿರಾಮ ಉಲ್ಲಂಘಿಸಿದ ಪಾಕ್‌

ವಿಶ್ವಾಸಾರ್ಹ ಚೌಕಟ್ಟು ರೂಪಿಸಿ: ಶಶಿ ತರೂರ್‌

delhi AI Summit: ‘ಮುಕ್ತ ದತ್ತಾಂಶವು ನಿಜವಾದ ಪರಿವರ್ತನೆ ತರಬಹುದು’ ಎಂದು ಪ್ರತಿಪಾದಿಸಿದ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ‘ಇದಕ್ಕೆ ವಿಶ್ವಾಸಾರ್ಹ ನಿಯಂತ್ರಕ ಚೌಕಟ್ಟು ರೂಪಿಸಬೇಕು’ ಎಂದು ಹೇಳಿದರು.
Last Updated 20 ಫೆಬ್ರುವರಿ 2026, 16:11 IST
ವಿಶ್ವಾಸಾರ್ಹ ಚೌಕಟ್ಟು ರೂಪಿಸಿ: ಶಶಿ ತರೂರ್‌
ADVERTISEMENT
ADVERTISEMENT
ADVERTISEMENT