ಭಾನುವಾರ, 7 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಗೋವಾ ದುರಂತ | ಶವಗಳನ್ನು ತೆಗೆದುಕೊಂಡು ಏನು ಮಾಡೋದು?: ಮೃತರ ಸಂಬಂಧಿಕರ ಅಳಲು

ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್‌ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರು, ಪರಿಚಯದವರು ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರು ಜಮಾಯಿಸಿದ್ದಾರೆ.
Last Updated 7 ಡಿಸೆಂಬರ್ 2025, 12:55 IST
ಗೋವಾ ದುರಂತ | ಶವಗಳನ್ನು ತೆಗೆದುಕೊಂಡು ಏನು ಮಾಡೋದು?: ಮೃತರ ಸಂಬಂಧಿಕರ ಅಳಲು

6ನೇ ದಿನವೂ ಮುಂದುವರಿದ ಇಂಡಿಗೊ ಅಡಚಣೆ: ದೇಶದಾದ್ಯಂತ 400 ವಿಮಾನಗಳ ಹಾರಾಟ ರದ್ದು

IndiGo disruption: ಸತತ ಆರನೇ ದಿನವಾದ ಭಾನುವಾರವೂ ಇಂಡಿಗೊ ಏರ್‌ಲೈನ್ಸ್‌ಗೆ ಸೇರಿದ ವಿಮಾನಗಳ ಹಾರಾಟದಲ್ಲಿ ಅಡಚಣೆ ಮುಂದುವರಿದಿದೆ.
Last Updated 7 ಡಿಸೆಂಬರ್ 2025, 11:42 IST
6ನೇ ದಿನವೂ ಮುಂದುವರಿದ ಇಂಡಿಗೊ ಅಡಚಣೆ: ದೇಶದಾದ್ಯಂತ 400 ವಿಮಾನಗಳ ಹಾರಾಟ ರದ್ದು

ಸಿಂಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಕೊಹ್ಲಿ ಭೇಟಿ: ವಿಶೇಷ ಪೂಜೆ

Virat Kohli darshan: ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಭೇಟಿ ನೀಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
Last Updated 7 ಡಿಸೆಂಬರ್ 2025, 10:58 IST
ಸಿಂಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಕೊಹ್ಲಿ ಭೇಟಿ: ವಿಶೇಷ ಪೂಜೆ

Video: ಚಲಿಸುತ್ತಿದ್ದ ರೈಲಿನ ಮೇಲೇರಿ ಯುವಕನ ಹುಚ್ಚಾಟ– ನಡೆದೇ ಹೋಯಿತು ಹೈಡ್ರಾಮಾ!

Dangerous Train Stunt: ಬೆಂಗಳೂರು: ಅಪಾಯಕಾರಿ ಸಾಹಸ ಮಾಡಲು ಯುವಕನೊಬ್ಬ ಚಲಿಸುತ್ತಿದ್ದ ರೈಲು ಏರಿ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತಿದ್ದ ಪ್ರಸಂಗವೊಂದು ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದೆ.ಪ್ರತಾಪ್‌ಗಢದ ‘ಮಾ ಬೇಲ್ಹಾ ದೇವಿ ಧಾಮ್‌’ ರೈಲು ನಿಲ್ದಾಣದಲ್ಲಿ ಈ ಆಘಾತಕಾರಿ ಘಟನೆ
Last Updated 7 ಡಿಸೆಂಬರ್ 2025, 10:14 IST
Video: ಚಲಿಸುತ್ತಿದ್ದ ರೈಲಿನ ಮೇಲೇರಿ ಯುವಕನ ಹುಚ್ಚಾಟ– ನಡೆದೇ ಹೋಯಿತು ಹೈಡ್ರಾಮಾ!

ಬೆಳಗಾವಿ ಕೃಷ್ಣಮೃಗಗಳ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ: ಇಲ್ಲಿದೆ ಮಾಹಿತಿ

Blackbuck tragedy: ಜಾರ್ಖಂಡ್‌ನ ಜೆಮ್ಶೆಡ್‌ಪುರದಲ್ಲಿರುವ ಮೃಗಾಲಯದಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕಿನಿಂದ 10 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಡಿಸೆಂಬರ್ 2025, 10:04 IST
ಬೆಳಗಾವಿ ಕೃಷ್ಣಮೃಗಗಳ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ: ಇಲ್ಲಿದೆ ಮಾಹಿತಿ

ಗೋವಾ ನೈಟ್ ಕ್ಲಬ್‌ ದುರಂತದಲ್ಲಿ 25 ಸಾವು: ರಾಷ್ಟ್ರಪತಿ ಮುರ್ಮು, PM ಮೋದಿ ಸಂತಾಪ

Goa cylinder blast: ದೆಹಲಿ: ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
Last Updated 7 ಡಿಸೆಂಬರ್ 2025, 9:24 IST
ಗೋವಾ ನೈಟ್ ಕ್ಲಬ್‌ ದುರಂತದಲ್ಲಿ 25 ಸಾವು: ರಾಷ್ಟ್ರಪತಿ ಮುರ್ಮು, PM ಮೋದಿ ಸಂತಾಪ

CM ಅಭ್ಯರ್ಥಿಯಾಗಿ ಮಾಡಿದರೆ ಸಿಧು ರಾಜಕೀಯಕ್ಕೆ ಮರಳುತ್ತಾರೆ: ಪತ್ನಿ ನವಜೋತ್ ಕೌರ್

Navjot Sidhu Comeback: ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಿದರೆ ಅವರು ಸಕ್ರಿಯ ರಾಜಕೀಯಕ್ಕೆ ಮರಳುತ್ತಾರೆ ಎಂದು ಪತ್ನಿ ನವಜೋತ್ ಕೌರ್ ತಿಳಿಸಿದ್ದಾರೆ.
Last Updated 7 ಡಿಸೆಂಬರ್ 2025, 7:13 IST
CM ಅಭ್ಯರ್ಥಿಯಾಗಿ ಮಾಡಿದರೆ ಸಿಧು ರಾಜಕೀಯಕ್ಕೆ ಮರಳುತ್ತಾರೆ: ಪತ್ನಿ ನವಜೋತ್ ಕೌರ್
ADVERTISEMENT

Goa Nightclub Fire: ನ್ಯಾಯಾಂಗ ತನಿಖೆಗೆ ಆದೇಶ; ಮಾಲೀಕನ ವಿರುದ್ಧ ಎಫ್‌ಐಆರ್

Judicial Inquiry: ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.
Last Updated 7 ಡಿಸೆಂಬರ್ 2025, 6:07 IST
Goa Nightclub Fire: ನ್ಯಾಯಾಂಗ ತನಿಖೆಗೆ ಆದೇಶ; ಮಾಲೀಕನ ವಿರುದ್ಧ ಎಫ್‌ಐಆರ್

PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು

Fire Accident: ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
Last Updated 7 ಡಿಸೆಂಬರ್ 2025, 5:14 IST
PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು
err

IndiGo Crisis: ಇಂಡಿಗೊ ಸಿಇಒ, ವ್ಯವಸ್ಥಾಪಕರಿಗೆ ಶೋಕಾಸ್ ನೋಟಿಸ್

IndiGo Show Cause Notice: ಇಂಡಿಗೊ ಕಾರ್ಯಾಚರಣೆಯ ವ್ಯತ್ಯಯದ ಹಿನ್ನೆಲೆ, ಸಿಇಒ ಪೀಟರ್ ಎಲ್ಬರ್ಸ್ ಮತ್ತು ವ್ಯವಸ್ಥಾಪಕ ಈಸೀತ್‌ರೆ ಪೊರ್‌ಖೆರಸ್ ಅವರಿಗೆ ಡಿಜಿಸಿಎ 24 ಗಂಟೆಯೊಳಗೆ ಸ್ಪಷ್ಟನೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
Last Updated 7 ಡಿಸೆಂಬರ್ 2025, 5:05 IST
IndiGo Crisis: ಇಂಡಿಗೊ ಸಿಇಒ, ವ್ಯವಸ್ಥಾಪಕರಿಗೆ ಶೋಕಾಸ್ ನೋಟಿಸ್
ADVERTISEMENT
ADVERTISEMENT
ADVERTISEMENT