ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

ಜಮ್ಮು: ಪೂಂಛ್ ಮತ್ತು ಸಾಂಬಾ ಜಿಲ್ಲೆಯ ಗಡಿ ಭಾಗದಲ್ಲಿ ಪಾಕ್‌ ಡ್ರೋನ್

Border Security: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಮತ್ತು ಸಾಂಬಾ ಜಿಲ್ಲೆಯ ಗಡಿ ಭಾಗದಲ್ಲಿ ಗುರುವಾರ ರಾತ್ರಿ ಪಾಕಿಸ್ತಾನದ ಡ್ರೋನ್‌ಗಳು ಹಾರಾಟ ನಡೆಸಿವೆ. ಪೂಂಛ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಮತ್ತು ಸಾಂಬಾ ಜಿಲ್ಲೆಯ ರಾಮಗಢ ವಲಯದಲ್ಲಿ ಇವು ಕಂಡುಬಂದಿವೆ.
Last Updated 15 ಜನವರಿ 2026, 18:58 IST
ಜಮ್ಮು: ಪೂಂಛ್ ಮತ್ತು ಸಾಂಬಾ ಜಿಲ್ಲೆಯ ಗಡಿ ಭಾಗದಲ್ಲಿ ಪಾಕ್‌ ಡ್ರೋನ್

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಈಕ್ವಿಟಿ ಸಮಿತಿ’ ಕಡ್ಡಾಯ: ಕೇಂದ್ರ ಸರ್ಕಾರ

UGC New Rules: ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆಯನ್ನು ಉತ್ತೇಜಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ‘ಈಕ್ವಿಟಿ ಸಮಿತಿ’ಗಳನ್ನು ಕಡ್ಡಾಯವಾಗಿ ರಚಿಸಬೇಕು ಎಂಬ ಹೊಸ ನಿಯಮವನ್ನು ಕೇಂದ್ರ ಸರ್ಕಾರ ರೂಪಿಸಿದೆ. ಯುಜಿಸಿ 2026ರ ನಿಯಮಗಳಲ್ಲಿ ಈ ಬಗ್ಗೆ ಮಾಹಿತಿ ಇದೆ.
Last Updated 15 ಜನವರಿ 2026, 18:55 IST
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಈಕ್ವಿಟಿ ಸಮಿತಿ’ ಕಡ್ಡಾಯ: ಕೇಂದ್ರ ಸರ್ಕಾರ

ಬಿಎಂಸಿ ಚುನಾವಣೆ | ಮತಗಟ್ಟೆ ಸಮೀಕ್ಷೆ: ಬಿಜೆಪಿ–ಶಿವಸೇನಾ ಮೈತ್ರಿಗೆ ಗೆಲುವು

Mumbai Election: ಬೃಹನ್‌ ಮುಂಬೈ ಮಹಾನಗರ ಪಾಲಿಕೆಗೆ (ಬಿಎಂಸಿ) ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟವು ಗೆಲುವು ಸಾಧಿಸಲಿದೆ ಎಂದು ಹಲವು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮೈ ಆಕ್ಸಿಸ್‌ ಇಂಡಿಯಾ ಸಂಸ್ಥೆ ಈ ಅಂದಾಜು ಮಾಡಿದೆ.
Last Updated 15 ಜನವರಿ 2026, 18:54 IST
ಬಿಎಂಸಿ ಚುನಾವಣೆ | ಮತಗಟ್ಟೆ ಸಮೀಕ್ಷೆ: ಬಿಜೆಪಿ–ಶಿವಸೇನಾ ಮೈತ್ರಿಗೆ ಗೆಲುವು

ಸೂರತ್‌: ಮೂವರನ್ನು ಬಲಿಪಡೆದ ಗಾಳಿಪಟದ ದಾರ

Manja Death: ಗಾಳಿಪಟದ ಸೂತ್ರವು ದಿಢೀರನೆ ಕಂಡಿದ್ದರಿಂದ ಆತಂಕಗೊಂಡು ಬೈಕ್‌ಗೆ ಹಠಾತ್ ಬ್ರೇಕ್‌ ಹಾಕಿದ್ದರಿಂದ ಅಪಘಾತ ಉಂಟಾಗಿ, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಸೂರತ್‌ನ ಅದಾಜನ್‌ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದೆ.
Last Updated 15 ಜನವರಿ 2026, 18:48 IST
ಸೂರತ್‌: ಮೂವರನ್ನು ಬಲಿಪಡೆದ ಗಾಳಿಪಟದ ದಾರ

ಹಿಂದೂ ಧಾರ್ಮಿಕ ಗ್ರಂಥಗಳ ತಾಂತ್ರಿಕ ಪದಗಳ ಸಂಶೋಧನೆ ಅಗತ್ಯ: ದತ್ತಾತ್ರೇಯ ಹೊಸಬಾಳೆ

RSS General Secretary: ‘ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಿರುವ ‘ಧರ್ಮ’ದಂತಹ ತಾಂತ್ರಿಕ ಪದಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಯಬೇಕಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದರು.
Last Updated 15 ಜನವರಿ 2026, 18:05 IST
ಹಿಂದೂ ಧಾರ್ಮಿಕ ಗ್ರಂಥಗಳ ತಾಂತ್ರಿಕ ಪದಗಳ ಸಂಶೋಧನೆ ಅಗತ್ಯ: ದತ್ತಾತ್ರೇಯ ಹೊಸಬಾಳೆ

ಎಸ್‌ಐಆರ್‌: 10ನೇ ತರಗತಿ ಪ್ರವೇಶಪತ್ರ ಮಾನ್ಯತೆ ನೀಡಲು ನಕಾರ

West Bengal Election: ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಮಾನ್ಯತೆ ಪಡೆದ ದಾಖಲೆಯಾಗಿ 10ನೇ ತರಗತಿಯ ಪ್ರವೇಶ ಪತ್ರವನ್ನು ಪರಿಗಣಿಸುವ ಪ್ರಸ್ತಾವವನ್ನು ಆಯುಕ್ತರು ತಿರಸ್ಕರಿಸಿದ್ದಾರೆ.
Last Updated 15 ಜನವರಿ 2026, 16:50 IST
ಎಸ್‌ಐಆರ್‌: 10ನೇ ತರಗತಿ ಪ್ರವೇಶಪತ್ರ ಮಾನ್ಯತೆ ನೀಡಲು ನಕಾರ

I-PAC Raid: ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ED Investigation: ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭದಲ್ಲಿ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪಶ್ಚಿಮ ಬಂಗಾಳದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ನೋಟಿಸ್ ಜಾರಿಗೊಳಿಸಿದೆ.
Last Updated 15 ಜನವರಿ 2026, 16:42 IST
I-PAC Raid: ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ADVERTISEMENT

ನೋಂದಣಿಗೆಷ್ಟೇ ಪೌರತ್ವ ದೃಢೀಕರಣ | ಯಾರನ್ನೂ ಗಡಿಪಾರು ಮಾಡುವ ಅಧಿಕಾರ ಇಲ್ಲ: ಇ.ಸಿ

Voter Registration: ಮತದಾರರ ನೋಂದಣಿ ಉದ್ದೇಶಕ್ಕಾಗಿ ಮಾತ್ರ ಪೌರತ್ವ ನಿರ್ಧರಿಸಲಾಗುವುದು, ಯಾರನ್ನೂ ಗಡಿಪಾರು ಮಾಡುವ ಅಧಿಕಾರ ಆಯೋಗಕ್ಕಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 15 ಜನವರಿ 2026, 16:14 IST
ನೋಂದಣಿಗೆಷ್ಟೇ ಪೌರತ್ವ ದೃಢೀಕರಣ | ಯಾರನ್ನೂ ಗಡಿಪಾರು ಮಾಡುವ ಅಧಿಕಾರ ಇಲ್ಲ: ಇ.ಸಿ

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಮುಖ್ಯ ಅರ್ಚಕ ಬಂಧನ 

Sabarimala Temple Case: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಅರ್ಚಕ ಕಂಡರಾರು ರಾಜೀವರು ಅವರನ್ನು ವಿಶೇಷ ತನಿಖಾ ದಳ (SIT) ಬಂಧಿಸಿದೆ.
Last Updated 15 ಜನವರಿ 2026, 16:09 IST
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಮುಖ್ಯ ಅರ್ಚಕ ಬಂಧನ 

ವೈದ್ಯಲೋಕಕ್ಕೆ ಸವಾಲು: ಈ ವ್ಯಕ್ತಿ 50 ವರ್ಷಗಳಿಂದ ನಿದ್ದೆ ಮಾಡಿಲ್ಲವಂತೆ!

Madhya Pradesh Man: ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ನಿದ್ದೆ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಮಧ್ಯಪ್ರದೇಶದ ರೇವಾ ಪಟ್ಟಣದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೋಹನ್ ಲಾಲ್ ಎಂಬುವವರು 50 ವರ್ಷಗಳಿಂದ ನಿದ್ದೆ ಮಾಡಿಲ್ಲ.
Last Updated 15 ಜನವರಿ 2026, 15:56 IST
ವೈದ್ಯಲೋಕಕ್ಕೆ ಸವಾಲು: ಈ ವ್ಯಕ್ತಿ 50 ವರ್ಷಗಳಿಂದ ನಿದ್ದೆ ಮಾಡಿಲ್ಲವಂತೆ!
ADVERTISEMENT
ADVERTISEMENT
ADVERTISEMENT