ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

Rajouri Attack: 45 ವರ್ಷದ ಮಹಿಳೆಯನ್ನು ಹಗ್ಗದಿಂದ ಕಟ್ಟಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಟ್ಟ ಘಟನೆ ರಜೌರಿ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೀಲದಲ್ಲಿದ್ದ ಅಜೀಂ ಅಖ್ತರ್ ಎನ್ನುವ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.
Last Updated 19 ಜನವರಿ 2026, 2:39 IST
ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಡಾ.ಉಮರ್ ಆಹ್ವಾನ ತಿರಸ್ಕರಿಸುವಂತೆ ಮಾಡಿದ ಸೇಬು ಕೊಯ್ಲು ಸುಗ್ಗಿ
Last Updated 18 ಜನವರಿ 2026, 23:50 IST
‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಸಾಹಿತ್ಯ ಪ್ರಶಸ್ತಿಯಲ್ಲೂ ರಾಜಕೀಯ ಹಸ್ತಕ್ಷೇಪ ಕಳವಳಕಾರಿ: ತಮಿಳುನಾಡು ಸಿ.ಎಂ ಟೀಕೆ
Last Updated 18 ಜನವರಿ 2026, 23:30 IST
ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ

ನಾಲ್ಕನೇ ದಿನ ಹಲವು ಗಂಭೀರ ಚರ್ಚೆ
Last Updated 18 ಜನವರಿ 2026, 23:30 IST
ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ

ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ

ಜಮ್ಮು–ಕಾಶ್ಮೀರ: ಪ್ರತ್ಯೇಕತಾವಾದಿಗಳಿಗೆ ಮರುಜೀವ ನೀಡಿದ ಹೊಸ ಮಾರ್ಗ
Last Updated 18 ಜನವರಿ 2026, 22:30 IST
ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ

ಶ್ರೀನಗರ | ಜಮ್ಮು–ಕಾಶ್ಮೀರ: ಇಬ್ಬರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಿಶ್‌ತಾವಾಂಡ್‌ ಜಿಲ್ಲೆಯ ಅರಣ್ಯಪ್ರದೇಶದಲ್ಲಿ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
Last Updated 18 ಜನವರಿ 2026, 16:19 IST
ಶ್ರೀನಗರ | ಜಮ್ಮು–ಕಾಶ್ಮೀರ: ಇಬ್ಬರು ಯೋಧರಿಗೆ ಗಾಯ

ಬಿಹಾರದಲ್ಲಿ ಇಬ್ಬರು ದರೋಡೆಕೋರರ ಬಂಧನ

ಮೈಸೂರಿನ ಹುಣಸೂರಿನಲ್ಲಿ ನಡೆದಿದ್ದ ದರೋಡೆ ಪ್ರಕರಣ
Last Updated 18 ಜನವರಿ 2026, 16:14 IST
ಬಿಹಾರದಲ್ಲಿ ಇಬ್ಬರು ದರೋಡೆಕೋರರ ಬಂಧನ
ADVERTISEMENT

ಬಿಜೆಪಿಗೆ ಮೇಯರ್ ಸ್ಥಾನ ನೀಡಲು ಶಿಂದೆ ಬಣ ಬಯಸುತ್ತಿಲ್ಲ: ಸಂಜಯ್ ರಾವುತ್‌

‘ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯಲ್ಲಿ ಬಿಜೆಪಿಯ ಮೇಯರ್ ಇರುವುದನ್ನು ಏಕನಾಥ ಶಿಂದೆ ಹಾಗೂ ಆವರ ಪಕ್ಷದ ಚುನಾಯಿತ ಸದಸ್ಯರು ಬಯಸುತ್ತಿಲ್ಲ’ ಎಂದು ಶಿವಸೇನಾ(ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವುತ್‌ ಭಾನುವಾರ ಹೇಳಿದ್ದಾರೆ.
Last Updated 18 ಜನವರಿ 2026, 16:13 IST
ಬಿಜೆಪಿಗೆ ಮೇಯರ್ ಸ್ಥಾನ ನೀಡಲು ಶಿಂದೆ ಬಣ ಬಯಸುತ್ತಿಲ್ಲ: ಸಂಜಯ್ ರಾವುತ್‌

ಧರ್ಮದ ಮಾರ್ಗದರ್ಶನ ಇರುವವರೆಗೂ ಭಾರತ ವಿಶ್ವಗುರು–ಮೋಹನ್‌ ಭಾಗವತ್

‘ಭಾರತಕ್ಕೆ ಎಲ್ಲಿಯವರೆಗೂ ಧರ್ಮದ ಮಾರ್ಗದರ್ಶನ ದೊರೆಯುತ್ತದೆಯೋ ಅಲ್ಲಿಯವರೆಗೂ ದೇಶವು ವಿಶ್ವಗುರುವಾಗಿ ಉಳಿಯಲಿದೆ. ಇಂತಹ ಅದ್ಯಾತ್ಮಿಕ ಜ್ಞಾನವನ್ನು ವಿಶ್ವದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಅಭಿಪ್ರಾಯಪಟ್ಟಿದ್ದಾರೆ.
Last Updated 18 ಜನವರಿ 2026, 16:12 IST
ಧರ್ಮದ ಮಾರ್ಗದರ್ಶನ ಇರುವವರೆಗೂ ಭಾರತ ವಿಶ್ವಗುರು–ಮೋಹನ್‌ ಭಾಗವತ್

ಸುಪ್ರೀಂ ಕೋರ್ಟ್‌ ತೀರ್ಪು: ಔಷಧ ಪರಿವೀಕ್ಷಕರ ನೇಮಕ ಸುಗಮ

ಔಷಧ ಪರಿವೀಕ್ಷಕ (ಡ್ರಗ್‌ ಇನ್‌ಸ್ಪೆಕ್ಟರ್‌) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರದ ಕಾಯ್ದೆಯಲ್ಲಿ ನಿಗದಿಪಡಿಸಿರುವ ಅರ್ಹತೆಗಳ ಹೊರತಾಗಿ ಹೆಚ್ಚುವರಿ ಅರ್ಹತೆಗಳನ್ನು ರಾಜ್ಯ ಸರ್ಕಾರಗಳು ವಿಧಿಸಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
Last Updated 18 ಜನವರಿ 2026, 15:58 IST
ಸುಪ್ರೀಂ ಕೋರ್ಟ್‌ ತೀರ್ಪು: ಔಷಧ ಪರಿವೀಕ್ಷಕರ ನೇಮಕ ಸುಗಮ
ADVERTISEMENT
ADVERTISEMENT
ADVERTISEMENT