ಮಂಗಳವಾರ, 30 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್ ರಾಜತಾಂತ್ರಿಕ

Israel Diplomat: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ತನ್ನ ಚಟುವಟಿಕೆಗಳ ಮೂಲಕ ಯುವಕರನ್ನು ಭಾರತೀಯ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯೊಂದಿಗೆ ಬೆಸೆಯುವಂತೆ ಮಾಡಿದೆ ಎಂದು ಇಸ್ರೇಲ್ ರಾಜತಾಂತ್ರಿಕ ಅಧಿಕಾರಿ ಯಾನಿವ್ ರೆವಾಚ್ ತಿಳಿಸಿದ್ದಾರೆ
Last Updated 30 ಡಿಸೆಂಬರ್ 2025, 10:49 IST
RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್ ರಾಜತಾಂತ್ರಿಕ

ಪುಟಿನ್‌ ನಿವಾಸ ಗುರಿಯಾಗಿಸಿ ಉಕ್ರೇನ್‌ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಉಕ್ರೇನ್‌ ಸೇನೆಯು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರ ನಿವಾಸವನ್ನು ಗುರಿಯಾಗಿಸಿ ಡ್ರೋನ್‌ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 30 ಡಿಸೆಂಬರ್ 2025, 10:37 IST
ಪುಟಿನ್‌ ನಿವಾಸ ಗುರಿಯಾಗಿಸಿ ಉಕ್ರೇನ್‌ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Delhi Airport | ದಟ್ಟ ಮಂಜು–ಕಡಿಮೆ ಗೋಚರತೆ: 118 ವಿಮಾನಗಳ ಹಾರಾಟ ರದ್ದು

Flight Disruption: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ದಟ್ಟ ಮಂಜು ಕವಿದ ವಾತವರಣವಿದ್ದ ಪರಿಣಾಮ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.
Last Updated 30 ಡಿಸೆಂಬರ್ 2025, 8:03 IST
Delhi Airport | ದಟ್ಟ ಮಂಜು–ಕಡಿಮೆ ಗೋಚರತೆ: 118 ವಿಮಾನಗಳ ಹಾರಾಟ ರದ್ದು

‘ಪದ್ಮಶ್ರೀ’ ಪುರಸ್ಕೃತ ಪೆಯಾಂಗ್ ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ

Jadav Payeng Forest Fire: ‘ಭಾರತದ ಅರಣ್ಯ ಮನುಷ್ಯ’ ಎಂದು ಕರೆಯಲ್ಪಡುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾದವ್ ಪೆಯಾಂಗ್ ಅವರು ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 30 ಡಿಸೆಂಬರ್ 2025, 7:23 IST
‘ಪದ್ಮಶ್ರೀ’ ಪುರಸ್ಕೃತ ಪೆಯಾಂಗ್ ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ಪ್ರಯಾಣಿಕನಿಗೆ ರಕ್ತ ಬರುವಂತೆ ಹೊಡೆದಿದ್ದ ಏರ್ ಇಂಡಿಯಾ ಪೈಲಟ್‌ ಬಂಧನ

Delhi Airport Assault: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್ ಅನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Last Updated 30 ಡಿಸೆಂಬರ್ 2025, 6:04 IST
ಪ್ರಯಾಣಿಕನಿಗೆ ರಕ್ತ ಬರುವಂತೆ ಹೊಡೆದಿದ್ದ ಏರ್ ಇಂಡಿಯಾ ಪೈಲಟ್‌ ಬಂಧನ

ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ

Bangladesh Former PM: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿ ವಿಶ್ವದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Last Updated 30 ಡಿಸೆಂಬರ್ 2025, 5:39 IST
ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ

ತಿರುಪತಿಯಲ್ಲಿ ವೈಕುಂಠ ಏಕಾದಶಿ: ಆನ್‌ಲೈನ್ ಟಿಕೆಟ್ ಇದ್ದರಷ್ಟೇ ದರ್ಶನಕ್ಕೆ ಅವಕಾಶ

Vaikunta Ekadashi: ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ ಆನ್ಲೈನ್‌ ಟಿಕೆಟ್‌ ಪಡೆದವರಿಗೆ ದರ್ಶನ.
Last Updated 30 ಡಿಸೆಂಬರ್ 2025, 4:42 IST
ತಿರುಪತಿಯಲ್ಲಿ ವೈಕುಂಠ ಏಕಾದಶಿ: ಆನ್‌ಲೈನ್ ಟಿಕೆಟ್ ಇದ್ದರಷ್ಟೇ ದರ್ಶನಕ್ಕೆ ಅವಕಾಶ
ADVERTISEMENT

ಅಲ್ಪಸಂಖ್ಯಾತರಿಗೆ ಕಿರುಕುಳ ಆರೋಪ: ಪಾಕಿಸ್ತಾನದ ಹೇಳಿಕೆಗೆ ಭಾರತ ಖಂಡನೆ

India Pakistan Relations: ಪಾಕಿಸ್ತಾನವು ವಿವಿಧ ಧರ್ಮಗಳ ಅಲ್ಪಸಂಖ್ಯಾತರ ಮೇಲೆ ಭಯಾನಕ ಮತ್ತು ವ್ಯವಸ್ಥಿತವಾಗಿ ದೌರ್ಜನ್ಯ ನಡೆಸುತ್ತಿರುವುದು ಸಾಬೀತಾಗಿರುವ ಸತ್ಯವಾಗಿದೆ. ಅದು ಬೇರೆಯವರತ್ತ ಬೆರಳು ತೋರಿಸಿ ವಾಸ್ತವಾಂಶವನ್ನು ಮರೆಮಾಚಲು ಸಾಧ್ಯವಿಲ್ಲ’ ಎಂದು ರಣಧೀರ್‌ ಜೈಸ್ವಾಲ್‌ ತಿಳಿಸಿದ್ದಾರೆ.
Last Updated 30 ಡಿಸೆಂಬರ್ 2025, 4:05 IST
ಅಲ್ಪಸಂಖ್ಯಾತರಿಗೆ ಕಿರುಕುಳ ಆರೋಪ: ಪಾಕಿಸ್ತಾನದ ಹೇಳಿಕೆಗೆ ಭಾರತ ಖಂಡನೆ

ಮುಂಬೈ: ಬಸ್‌ ಡಿಕ್ಕಿ ಹೊಡೆದು ನಾಲ್ವರ ಸಾವು, 9 ಜನರಿಗೆ ಗಂಭೀರ ಗಾಯ

Mumbai Tragedy: ಮುಂಬೈನ ಭಂಡಪ್‌ ಪ್ರದೇಶದ ಸ್ಟೇಷನ್‌ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಬಸ್‌ ಹಿಮ್ಮುಖವಾಗಿ ಚಲಿಸಿದ ವೇಳೆ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನಾಲ್ವರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
Last Updated 30 ಡಿಸೆಂಬರ್ 2025, 3:06 IST
ಮುಂಬೈ: ಬಸ್‌ ಡಿಕ್ಕಿ ಹೊಡೆದು ನಾಲ್ವರ ಸಾವು, 9 ಜನರಿಗೆ ಗಂಭೀರ ಗಾಯ

2025 ಹಿಂದಣ ಹೆಜ್ಜೆ | ದೇಶದಲ್ಲಿ ನಕ್ಸಲ್‌ ಚಳವಳಿಗೆ ಕೊನೆ ಏಟು

Internal Security:1967ರಲ್ಲಿ ಆರಂಭವಾದ ನಕ್ಸಲ್ ಚಳವಳಿಗೆ 2025ರಲ್ಲಿ ತೀವ್ರದಪ್ಪಿದ ಮುತ್ತಿಗೆ ಮೂಲಕ ಕೊನೆ ಏಟು ನೀಡಲಾಗಿದೆ. ಕೇಂದ್ರದ ಕಾರ್ಯಾಚರಣೆಗಳಿಂದ ಮೇವೋವಾದಿಗಳ ಸಕ್ರಿಯತೆ 11 ಜಿಲ್ಲೆಗಳಿಗೆ ಸೀಮಿತವಾಗಿದೆ.
Last Updated 30 ಡಿಸೆಂಬರ್ 2025, 1:10 IST
2025 ಹಿಂದಣ ಹೆಜ್ಜೆ | ದೇಶದಲ್ಲಿ ನಕ್ಸಲ್‌ ಚಳವಳಿಗೆ ಕೊನೆ ಏಟು
ADVERTISEMENT
ADVERTISEMENT
ADVERTISEMENT