ಬುಧವಾರ, 4 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

Rajya Sabha: ಮಹಾರಾಷ್ಟ್ರದ ಬಿಜೆಪಿ ಪಕ್ಷದಿಂದ ನಾಲ್ವರು ಅಭ್ಯರ್ಥಿಗಳ ಘೋಷಣೆ

BJP Candidates: ಮುಂಬೈ: ರಾಜ್ಯಸಭೆಗೆ ನಡೆಯಲಿರುವ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಮಹಾರಾಷ್ಟ್ರದ ಬಿಜೆಪಿ ಪಕ್ಷವು ನಾಲ್ವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ರಾಮ್‌ದಾಸ್ ಅಠವಳೆ, ವಿನೋದ್ ತಾವ್ಡೆ ಇದ್ದಾರೆ.
Last Updated 4 ಮಾರ್ಚ್ 2026, 8:24 IST
Rajya Sabha: ಮಹಾರಾಷ್ಟ್ರದ ಬಿಜೆಪಿ ಪಕ್ಷದಿಂದ ನಾಲ್ವರು ಅಭ್ಯರ್ಥಿಗಳ ಘೋಷಣೆ

ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್

Congress Candidate List: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಗೌರವ್ ಗೋಗೊಯಿ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
Last Updated 4 ಮಾರ್ಚ್ 2026, 7:54 IST
ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್

ಬಿಹಾರ: ನೀರಿನ ಗುಂಡಿಯಲ್ಲಿ ಮುಳುಗಿ 6 ಮಕ್ಕಳು ಸಾವು

Child Drowning Incident: ಪೂರ್ವ ಚಂಪಾರಣದಲ್ಲಿ ದೊಡ್ಡ ನೀರಿನ ಗುಂಡಿಯಲ್ಲಿ ಸ್ನಾನಕ್ಕೆ ಇಳಿದ ಆರು ಮಕ್ಕಳು ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಮಾರ್ಚ್ 2026, 7:17 IST
ಬಿಹಾರ: ನೀರಿನ ಗುಂಡಿಯಲ್ಲಿ ಮುಳುಗಿ 6 ಮಕ್ಕಳು ಸಾವು

ಪಶ್ಚಿಮ ಏಷ್ಯಾ ಸಂಘರ್ಷ: ಕೋಟಿ ಭಾರತೀಯರ ಸುರಕ್ಷತೆಯೇ ಆದ್ಯತೆ –ವಿದೇಶಾಂಗ ಸಚಿವಾಲಯ

‘ಇರಾನ್‌ ಮೇಲೆ ಅಮೆರಿಕ ಹಾಗೂ ಇಸ್ರೇಲ್‌ ಜಂಟಿಯಾಗಿ ದಾಳಿ ನಡೆಸುತ್ತಿರುವ ಈ ವೇಳೆಯಲ್ಲಿ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲಸಿರುವ ಕೋಟಿ ಭಾರತೀಯರ ಸುರಕ್ಷತೆಯೇ ನಮ್ಮ ಪರಮ ಆದ್ಯತೆ’ ಎಂದು ಭಾರತ ಮಂಗಳವಾರ ಹೇಳಿದೆ.
Last Updated 4 ಮಾರ್ಚ್ 2026, 1:15 IST
ಪಶ್ಚಿಮ ಏಷ್ಯಾ ಸಂಘರ್ಷ: ಕೋಟಿ ಭಾರತೀಯರ ಸುರಕ್ಷತೆಯೇ ಆದ್ಯತೆ –ವಿದೇಶಾಂಗ ಸಚಿವಾಲಯ

ವೃದ್ಧರು, ವಿಧವೆಯರಿಗೆ ₹2 ಸಾವಿರ: ಸ್ಟಾಲಿನ್

ಸಮಾಜದಲ್ಲಿನ ದುರ್ಬಲ ವರ್ಗದ ಜನರ 37.79 ಲಕ್ಷ ಬ್ಯಾಂಕ್ ಖಾತೆಗಳಿಗೆ ತಲಾ ₹2 ಸಾವಿರ ಜಮೆ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಮಂಗಳವಾರ ಘೋಷಿಸಿದರು.
Last Updated 4 ಮಾರ್ಚ್ 2026, 0:51 IST
ವೃದ್ಧರು, ವಿಧವೆಯರಿಗೆ ₹2 ಸಾವಿರ: ಸ್ಟಾಲಿನ್

'ವೃತ್ತಿಯ ಹೆಸರಿನಿಂದ ಕರೆದ ಮಾತ್ರಕ್ಕೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ಸಲ್ಲ'

ಅಲಹಾಬಾದ್ ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ
Last Updated 4 ಮಾರ್ಚ್ 2026, 0:30 IST
'ವೃತ್ತಿಯ ಹೆಸರಿನಿಂದ ಕರೆದ ಮಾತ್ರಕ್ಕೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ಸಲ್ಲ'

ಪಶ್ಚಿಮ ಏಷ್ಯಾ ಸಂಘರ್ಷ: ಭಯಾನಕ ಅನುಭವ ತೆರೆದಿಟ್ಟ ಪ್ರಯಾಣಿಕರು

Middle East War Impact: ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದುಬೈನಿಂದ ಮರಳಿದ ಭಾರತೀಯ ಪ್ರಯಾಣಿಕರು ತಮ್ಮ ಭೀಕರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕ್ಷಿಪಣಿ ದಾಳಿ ಮತ್ತು ವಿಮಾನಗಳ ರದ್ದತಿಯಿಂದ ಸಾವಿರಾರು ಮಂದಿ ಅತಂತ್ರರಾಗಿದ್ದಾರೆ.
Last Updated 3 ಮಾರ್ಚ್ 2026, 23:18 IST
ಪಶ್ಚಿಮ ಏಷ್ಯಾ ಸಂಘರ್ಷ: ಭಯಾನಕ ಅನುಭವ ತೆರೆದಿಟ್ಟ ಪ್ರಯಾಣಿಕರು
ADVERTISEMENT

ಪಶ್ಚಿಮ ಏಷ್ಯಾ ಬಿಕ್ಕಟ್ಟು: 260ಕ್ಕೂ ಅಧಿಕ ವಿಮಾನಗಳ ಪ್ರಯಾಣ ರದ್ದು

ಬೆಂಗಳೂರು ಸೇರಿ 5 ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಸಂಚಾರ ವ್ಯತ್ಯಯ
Last Updated 3 ಮಾರ್ಚ್ 2026, 16:32 IST
ಪಶ್ಚಿಮ ಏಷ್ಯಾ ಬಿಕ್ಕಟ್ಟು: 260ಕ್ಕೂ ಅಧಿಕ ವಿಮಾನಗಳ ಪ್ರಯಾಣ ರದ್ದು

ಸುಧಾರಿತ ಲಘು ಹೆಲಿಕಾಪ್ಟರ್‌: ಎಚ್‌ಎಎಲ್‌ ಜೊತೆಗೆ ರಕ್ಷಣಾ ಇಲಾಖೆ ಒಪ್ಪಂದ

6 ಸೇನಾ ಹೆಲಿಕಾಪ್ಟರ್‌ ಹಾಗೂ ಕ್ಷಿಪಣಿ ಖರೀದಿ
Last Updated 3 ಮಾರ್ಚ್ 2026, 16:30 IST
ಸುಧಾರಿತ ಲಘು ಹೆಲಿಕಾಪ್ಟರ್‌: ಎಚ್‌ಎಎಲ್‌ ಜೊತೆಗೆ ರಕ್ಷಣಾ ಇಲಾಖೆ ಒಪ್ಪಂದ

ಆಯತೊಲ್ಲಾ ಅಲಿ ಖಮೇನಿ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಮುಂದುವರಿಕೆ

Protests against Khamenei's killing: ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಅವುಗಳನ್ನು ನಿಯಂತ್ರಿಸಲು ವಿಧಿಸಿದ್ದ ನಿರ್ಬಂಧಗಳನ್ನು ಮಂಗಳವಾರವೂ ಮುಂದುವರಿಸಲಾಗಿದೆ.
Last Updated 3 ಮಾರ್ಚ್ 2026, 16:27 IST
ಆಯತೊಲ್ಲಾ ಅಲಿ ಖಮೇನಿ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಮುಂದುವರಿಕೆ
ADVERTISEMENT
ADVERTISEMENT
ADVERTISEMENT