ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಪುಣೆಯಲ್ಲಿ ಬಿಜೆಪಿ– ಕಾಂಗ್ರೆಸ್‌ ಕಾರ್ಯಕರ್ತರ ಘರ್ಷಣೆ; 9 ಮಂದಿಗೆ ಗಾಯ

Shivaji Tipu Controversy: ಮಹಾರಾಷ್ಟ್ರದಲ್ಲಿ ಶಿವಾಜಿ– ಟಿಪ್ಪು ವಿವಾದವು ತಾರಕಕ್ಕೇರಿದ್ದು, ಪುಣೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಒಂಬತ್ತು ಮಂದಿ ಭಾನುವಾರ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ ಕಚೇರಿ ಮುಂಭಾಗ ಘರ್ಷಣೆ ಸಂಭವಿಸಿದೆ.
Last Updated 15 ಫೆಬ್ರುವರಿ 2026, 14:52 IST
ಪುಣೆಯಲ್ಲಿ ಬಿಜೆಪಿ– ಕಾಂಗ್ರೆಸ್‌ ಕಾರ್ಯಕರ್ತರ ಘರ್ಷಣೆ; 9 ಮಂದಿಗೆ ಗಾಯ

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ: ರಾಹುಲ್ ಆರೋಪ

India US Trade Deal: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದದಿಂದ ಡಿಡಿಜಿ, ಸೋಯಾ ಎಣ್ಣೆ ಆಮದು ರೈತರಿಗೆ ಹಾನಿ ಉಂಟುಮಾಡಲಿದೆ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.
Last Updated 15 ಫೆಬ್ರುವರಿ 2026, 14:20 IST
ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ: ರಾಹುಲ್ ಆರೋಪ

ಅಮೆರಿಕದಲ್ಲಿ ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿ ಮೃತದೇಹ ಪತ್ತೆ

Saketh Sreenivasiah: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ(22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್‌ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ ಖಚಿತಪಡಿಸಿದೆ.
Last Updated 15 ಫೆಬ್ರುವರಿ 2026, 14:10 IST
ಅಮೆರಿಕದಲ್ಲಿ ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿ ಮೃತದೇಹ ಪತ್ತೆ

ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ

Kerala Organ Donor: ಅದು 10 ತಿಂಗಳ ಹೆಣ್ಣುಮಗು.. ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿ ಮೃತಪಟ್ಟಿದೆ.. ಆದರೆ, ತನ್ನ ಸಾವಿನಲ್ಲೂ ಹಲವರಿಗೆ ಜೀವದಾನ ಮಾಡಿದೆ.
Last Updated 15 ಫೆಬ್ರುವರಿ 2026, 14:04 IST
ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ

2026ರ ಫೆಬ್ರುವರಿ 15: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

February 15 News Headlines: ರಾಜ್ಯ, ದೇಶ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ.
Last Updated 15 ಫೆಬ್ರುವರಿ 2026, 13:41 IST
2026ರ ಫೆಬ್ರುವರಿ 15: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಎಲ್‌ಡಿಎಫ್‌ ಸ್ಪಷ್ಟನೆ ಕೋರಿದ ಕಾಂಗ್ರೆಸ್

ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಷಯ: ಮತ್ತೆ ಚರ್ಚೆ
Last Updated 15 ಫೆಬ್ರುವರಿ 2026, 13:14 IST
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಎಲ್‌ಡಿಎಫ್‌ ಸ್ಪಷ್ಟನೆ ಕೋರಿದ ಕಾಂಗ್ರೆಸ್

ಜಮ್ಮು–ಕಾಶ್ಮೀರ: ಡಿಜಿಟಲ್‌ ಹವಾಲ ಜಾಲ ಪತ್ತೆ

ಅಮಾಯಕರ ಬ್ಯಾಂಕ್‌ ಖಾತೆಗಳನ್ನು ಅಕ್ರಮವಾಗಿ ಬಳಸಿ ಹಣ ಅಕ್ರಮ ವರ್ಗಾವಣೆ
Last Updated 15 ಫೆಬ್ರುವರಿ 2026, 13:09 IST
ಜಮ್ಮು–ಕಾಶ್ಮೀರ: ಡಿಜಿಟಲ್‌ ಹವಾಲ ಜಾಲ ಪತ್ತೆ
ADVERTISEMENT

ಮಥುರಾದಲ್ಲಿ ದೇಶದ ಮೊದಲ ‘ರಾಷ್ಟ್ರೀಯ ಗೋ ಸಂಸ್ಕೃತಿ’ ಮ್ಯೂಸಿಯಂ.. ಇಲ್ಲಿದೆ ಮಾಹಿತಿ

Cattle Conservation: ಮಥುರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಆವರಣದಲ್ಲಿ ದೇಶದ ಮೊದಲ ರಾಷ್ಟ್ರೀಯ ಗೋ ಸಂಸ್ಕೃತಿ ಮ್ಯೂಸಿಯಂ ಸ್ಥಾಪನೆಯಾಗಲಿದ್ದು, ಈ ಯೋಜನೆಗೆ ಭೂಮಿಯನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಫೆಬ್ರುವರಿ 2026, 12:25 IST
ಮಥುರಾದಲ್ಲಿ ದೇಶದ ಮೊದಲ ‘ರಾಷ್ಟ್ರೀಯ ಗೋ ಸಂಸ್ಕೃತಿ’ ಮ್ಯೂಸಿಯಂ.. ಇಲ್ಲಿದೆ ಮಾಹಿತಿ

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಬಂದಾಗ ನೆಹರೂ ಹೇಳಿದ್ದೇನು? ಇತಿಹಾಸ ಹೀಗಿದೆ

GV Mavalankar: 1954ರಲ್ಲಿ ಅಂದಿನ ಸ್ಪೀಕರ್ ಜಿ.ವಿ. ಮಾವಲಂಕರ್ ಅವರನ್ನು ಪದಚ್ಯುತಗೊಳಿಸುವ ವಿರೋಧ ಪಕ್ಷದ ನಿರ್ಣಯದ ಕುರಿತು ಚರ್ಚೆಯ ಸಂದರ್ಭದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ, ಪಕ್ಷಭೇದ ಮರೆತು ನಿರ್ಧಾರ ಕೈಗೊಳ್ಳುವಂತೆ ಕಾಂಗ್ರೆಸ್ ಸಂಸದರಿಗೆ ಸಂದೇಶ ನೀಡಿದ್ದರು.
Last Updated 15 ಫೆಬ್ರುವರಿ 2026, 11:02 IST
ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಬಂದಾಗ ನೆಹರೂ ಹೇಳಿದ್ದೇನು? ಇತಿಹಾಸ ಹೀಗಿದೆ

'ವೈಟ್ ಕಾಲರ್' ಭಯೋತ್ಪಾದನೆ: ದಾಳಿ ನಡೆಸಲು ಹೊಸ ಸಂಘಟನೆ ರಚಿಸಿದ್ದ ಆರೋಪಿ ವೈದ್ಯರು

Ansar Interm Group: ನವದೆಹಲಿ: 'ವೈಟ್ ಕಾಲರ್' ಭಯೋತ್ಪಾದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯರು, ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದಾದ್ಯಂತ ಉಗ್ರ ಕೃತ್ಯಗಳನ್ನು ಸಂಘಟಿಸಲು ಹೊಸ ಗುಂಪು ರಚಿಸಿಕೊಂಡಿದ್ದರು ಎಂಬುದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ
Last Updated 15 ಫೆಬ್ರುವರಿ 2026, 10:40 IST
'ವೈಟ್ ಕಾಲರ್' ಭಯೋತ್ಪಾದನೆ: ದಾಳಿ ನಡೆಸಲು ಹೊಸ ಸಂಘಟನೆ ರಚಿಸಿದ್ದ ಆರೋಪಿ ವೈದ್ಯರು
ADVERTISEMENT
ADVERTISEMENT
ADVERTISEMENT