ಶುಕ್ರವಾರ, 26 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಹರಿಯಾಣದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 348 ಆರೋಪಿಗಳು ಒಂದೇ ದಿನ ಜೈಲಿಗೆ

Crime Arrests Haryana: ಅಪರಾಧ ಚಟುವಟಿಕೆಗಳ ವಿರುದ್ಧ ರಾಜ್ಯದಾದ್ಯಂತ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 348 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್ ಇಲಾಖೆ ತಿಳಿಸಿದೆ.
Last Updated 26 ಡಿಸೆಂಬರ್ 2025, 14:30 IST
ಹರಿಯಾಣದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 348 ಆರೋಪಿಗಳು ಒಂದೇ ದಿನ ಜೈಲಿಗೆ

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: ಭಾರತ ಖಂಡನೆ

India Condemns: ಬಾಂಗ್ಲಾದೇಶದಲ್ಲಿ ನಡೆದಿರುವ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯನ್ನು ಖಂಡಿಸಿರುವ ಭಾರತ, ‘ಆರೋಪಿಗಳಿಗೆ ಬಾಂಗ್ಲಾದೇಶ ಶಿಕ್ಷೆ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
Last Updated 26 ಡಿಸೆಂಬರ್ 2025, 13:52 IST
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: ಭಾರತ ಖಂಡನೆ

ಐಎಎಸ್‌ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ: ಕೇಂದ್ರ ಸರ್ಕಾರ

Civil Services Rule: ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಸಕಾಲದಲ್ಲಿ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
Last Updated 26 ಡಿಸೆಂಬರ್ 2025, 13:38 IST
ಐಎಎಸ್‌ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ: ಕೇಂದ್ರ ಸರ್ಕಾರ

ಬೇರೆಯವರ ಪ್ರಾಣ ಉಳಿಸಲು ಜೀವ ಕೊಟ್ಟ ಇಬ್ಬರಿಗೆ ಮರಣೋತ್ತರ 'ಬಾಲ ಪುರಸ್ಕಾರ'

Child Bravery Honoured: ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ತೋರಿದ 20 ಮಕ್ಕಳಿಗೆ ಇಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಿ ಗೌರವಿಸಲಾಗಿದೆ.
Last Updated 26 ಡಿಸೆಂಬರ್ 2025, 13:04 IST
ಬೇರೆಯವರ ಪ್ರಾಣ ಉಳಿಸಲು ಜೀವ ಕೊಟ್ಟ ಇಬ್ಬರಿಗೆ ಮರಣೋತ್ತರ 'ಬಾಲ ಪುರಸ್ಕಾರ'

ಉತ್ತರ ಪ್ರದೇಶದ ಶಾಲೆಗಳಲ್ಲಿ ಮಕ್ಕಳು ನಿತ್ಯ ಸುದ್ದಿ ಪತ್ರಿಕೆ ಓದುವುದು ಕಡ್ಡಾಯ

Uttar Pradesh Education: ಲಖನೌ: ಮಕ್ಕಳಲ್ಲಿ ಜ್ಞಾನ ವೃದ್ಧಿಸುವ ದೃಷ್ಟಿಯಿಂದ ಉತ್ತರ ಪ್ರದೇಶದ ಪ್ರಾಥಮಿಕ ಮತ್ತು ಸೆಕೆಂಡರಿ ಶಾಲೆಗಳಲ್ಲಿ ಸುದ್ದಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಉತ್ತರ ಪ್ರದೇಶ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Last Updated 26 ಡಿಸೆಂಬರ್ 2025, 11:34 IST
ಉತ್ತರ ಪ್ರದೇಶದ ಶಾಲೆಗಳಲ್ಲಿ ಮಕ್ಕಳು ನಿತ್ಯ ಸುದ್ದಿ ಪತ್ರಿಕೆ ಓದುವುದು ಕಡ್ಡಾಯ

ಅಸಾಧಾರಣ ಸಾಧನೆ ಮಾಡಿದ 20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ಇಲ್ಲಿದೆ ಪಟ್ಟಿ

Child Achievers India: ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 20 ಮಕ್ಕಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಿದ್ದಾರೆ.
Last Updated 26 ಡಿಸೆಂಬರ್ 2025, 11:21 IST
ಅಸಾಧಾರಣ ಸಾಧನೆ ಮಾಡಿದ 20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ಇಲ್ಲಿದೆ ಪಟ್ಟಿ

ಕೇರಳದಲ್ಲಿ ಬಿಜೆಪಿಯಿಂದ ಮೊದಲ ಮೇಯರ್! ತಿರುವನಂತಪುರದ ರಾಜೇಶ್‌ ಇತಿಹಾಸ ನಿರ್ಮಾಣ

Kerala Local Body Election: ಕೇರಳ ರಾಜ್ಯದಲ್ಲಿ ಬಿಜೆಪಿಯಿಂದ ಮೊದಲ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ತಿರುವನಂತಪುರದ ಬಿಜೆಪಿ ನಾಯಕ ವಿವಿ ರಾಜೇಶ್ ಇತಿಹಾಸ ನಿರ್ಮಿಸಿದರು. 101 ವಾರ್ಡುಗಳ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಜಯ ಗಳಿಸಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಗದ್ದುಗೆ ಹಿಡಿಯಿತು
Last Updated 26 ಡಿಸೆಂಬರ್ 2025, 10:33 IST
ಕೇರಳದಲ್ಲಿ ಬಿಜೆಪಿಯಿಂದ ಮೊದಲ ಮೇಯರ್! ತಿರುವನಂತಪುರದ ರಾಜೇಶ್‌ ಇತಿಹಾಸ ನಿರ್ಮಾಣ
ADVERTISEMENT

ಇಂದೋರ್ | ಕೆಲಸ ಕಸಿದುಕೊಂಡ ಎಐ: ಸಿನಿಮಾದಿಂದ ಪ್ರೇರಣೆಗೊಂಡು ಕಳ್ಳತನ

Job Loss due to AI: ಎಐನಿಂದ ಕೆಲಸ ಕಳೆದುಕೊಂಡ 18 ವರ್ಷದ ಗ್ರಾಫಿಕ್ ಡಿಸೈನರ್ ಹಾಗೂ ಆತನ ಸ್ನೇಹಿತೆ ₹ 16 ಲಕ್ಷ ಮೌಲ್ಯದ ಆಭರಣ ಕಳ್ಳತನ ಮಾಡಿ ಬಂಧಿತರಾಗಿದ್ದಾರೆ. ಬಾಲಿವುಡ್ ಸಿನಿಮಾದಿಂದ ಪ್ರೇರಣೆ ಪಡೆದು ಈ ಕೃತ್ಯ ಎಸಗಿದ್ದಾರೆ.
Last Updated 26 ಡಿಸೆಂಬರ್ 2025, 7:40 IST
ಇಂದೋರ್ | ಕೆಲಸ ಕಸಿದುಕೊಂಡ ಎಐ: ಸಿನಿಮಾದಿಂದ ಪ್ರೇರಣೆಗೊಂಡು ಕಳ್ಳತನ

Veer Bal Diwas 2025 | ವೀರ ಬಾಲ ದಿವಸ: ಏನಿದರ ಮಹತ್ವ?

Veer Bal Diwas: ಪ್ರತೀ ವರ್ಷ ಡಿಸೆಂಬರ್ 26ರಂದು ‘ವೀರ ಬಾಲ ದಿವಸವನ್ನು ಆಚರಿಸಲಾಗುತ್ತದೆ.
Last Updated 26 ಡಿಸೆಂಬರ್ 2025, 7:15 IST
Veer Bal Diwas 2025 | ವೀರ ಬಾಲ ದಿವಸ: ಏನಿದರ ಮಹತ್ವ?

ವರ್ಷದ ಹಿನ್ನೋಟ: 2025ರಲ್ಲಿ ಅಗಲಿದ ಮಹನೀಯರು

Eminent Personalities: byline no author page goes here 2025ರಲ್ಲಿ ಸಾಹಿತ್ಯ, ರಾಜಕೀಯ, ವಿಜ್ಞಾನ, ಧರ್ಮ, ಸಿನಿಮಾ, ವನ್ಯಜೀವಿ ಸಂರಕ್ಷಣೆ ಹಾಗೂ ಜ್ಯುಡಿಶಿಯರಿ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದ ಗಣ್ಯರು ನಮ್ಮನ್ನಗಲಿದ್ದಾರೆ.
Last Updated 25 ಡಿಸೆಂಬರ್ 2025, 23:30 IST
ವರ್ಷದ ಹಿನ್ನೋಟ: 2025ರಲ್ಲಿ ಅಗಲಿದ ಮಹನೀಯರು
ADVERTISEMENT
ADVERTISEMENT
ADVERTISEMENT