ಭಾನುವಾರ, 11 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಮಹಾರಾಷ್ಟ್ರದಲ್ಲಿ ಡಿಸಿಎಂ ಶಿಂದೆ ಅಕ್ರಮ ಹಣ ಸಂಪಾದನೆ; ಕಾಂಗ್ರೆಸ್ ಆರೋಪ
Maharashtra Politics: ಅಕ್ರಮ ವ್ಯವಹಾರ ಮತ್ತು ಭ್ರಷ್ಟಾಚಾರದ ಮೂಲಕ ಉಪಮುಖ್ಯಮಂತ್ರಿ ಏಕನಾಥ ಶಿಂದೆ ವ್ಯಾಪಕ ಹಣ ಸಂಪಾದಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಾಲ್ ಆರೋಪಿಸಿದ್ದಾರೆ.
Last Updated 11 ಜನವರಿ 2026, 10:03 IST
ಕರ್ನಾಟಕದ ಮೇಜರ್ ಸ್ವಾತಿ ಶಾಂತ ಕುಮಾರ್ಗೆ ವಿಶ್ವಸಂಸ್ಥೆ ಪ್ರಶಸ್ತಿಯ ಗರಿ
Women Peacekeeper Award: ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರಿಗೆ ವಿಶ್ವಸಂಸ್ಥೆಯು ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ ಲಭಿಸಿದೆ.
Last Updated 11 ಜನವರಿ 2026, 10:01 IST
ವೃದ್ಧ ವೈದ್ಯ ದಂಪತಿಯಿಂದ ಬರೋಬ್ಬರಿ ₹14 ಕೋಟಿ ದೋಚಿದ ಸೈಬರ್ ವಂಚಕರು!
'ಡಿಜಿಟಲ್ ಅರೆಸ್ಟ್' ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ ದಂಪತಿಯಿಂದ ₹14 ಕೋಟಿ ವಂಚಿಸಿದ ಸೈಬರ್ ಅಪರಾಧಿಗಳು 2 ವಾರಗಳ ಕಾಲ ಭಯಹುಟ್ಟಿಸಿ ಹಣ ವರ್ಗಾಯಿಸಲು ಬಲವಂತಪಡಿಸಿದರು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Last Updated 11 ಜನವರಿ 2026, 8:10 IST
ಜಗತ್ತಿನ ಎಲ್ಲ ಸಂಘರ್ಷಗಳಿಗೆ ಕಾರಣ ತಿಳಿಸಿದ ದೋಬಾಲ್
Global Conflicts Reason: ಕೆಲವು ದೇಶಗಳು ತಮ್ಮ ಇಚ್ಛೆಯನ್ನು ಇತರರ ಮೇಲೆ ಹೇರಲು ಪ್ರಯತ್ನಿಸುತ್ತಿರುವುದೇ ಯುದ್ಧಗಳಿಗೆ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ದೋಬಾಲ್ ಶನಿವಾರ ಹೇಳಿದ್ದಾರೆ.
Last Updated 11 ಜನವರಿ 2026, 7:35 IST
‘X’ ತಪ್ಪು ಒಪ್ಪಿಕೊಂಡಿದೆ; ದೇಶದ ಕಾನೂನು ಪಾಲಿಸುವುದಾಗಿ ಭರವಸೆ ನೀಡಿದೆ: ಕೇಂದ್ರ
Elon Musk Social Media: ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯ ವಸ್ತುಗಳ ಹಂಚಿಕೆಗೆ ಸಂಬಂಧಿಸಿ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ‘ಎಕ್ಸ್’ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಭಾರತದ ಕಾನೂನುಗಳನ್ನು ಪಾಲಿಸುವುದಾಗಿ ಭರವಸೆ ನೀಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದೆ.
Last Updated 11 ಜನವರಿ 2026, 7:06 IST
ಮುಂಬೈ ಮಹಾರಾಷ್ಟ್ರದ ನಗರವಲ್ಲ ಎಂಬ ಅಣ್ಣಾಮಲೈ ಹೇಳಿಕೆಗೆ ಶಿವಸೇನಾ ಆಕ್ರೋಶ
‘ಮುಂಬೈ ಮಹಾರಾಷ್ಟ್ರದ ನಗರವಲ್ಲ. ಬದಲಾಗಿ, ಅಂತರರಾಷ್ಟ್ರೀಯ ನಗರ’ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿವೆ.
Last Updated 11 ಜನವರಿ 2026, 5:36 IST
ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದ ಒವೈಸಿ
Owaisi PM Remark: ಮುಂಬೈ: ಹಿಜಾಬ್ ಧರಿಸಿದ ಮಹಿಳೆಯು ಮುಂದೊಂದು ದಿನ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಎಐಎಂಐಎಂ ಮುಖಸ್ಥ ಒವೈಸಿ ಹೇಳಿದರು. ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
Last Updated 11 ಜನವರಿ 2026, 5:19 IST
ADVERTISEMENT
ಎಸ್ಐಆರ್ ಫಲಿತಾಂಶ ಬಿಜೆಪಿಗೆ ಮೊದಲೇ ಗೊತ್ತಾಗುವುದು ಹೇಗೆ?: ಅಖಿಲೇಶ್ ಯಾದವ್
‘ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ವೇಳೆ ಇಂತಿಷ್ಟು ಸಂಖ್ಯೆಯ ಮತದಾರರು ಪಟ್ಟಿಯಿಂದ ಹೊರಗುಳಿಯುತ್ತಾರೆ ಎಂಬುದಾಗಿ ಬಿಜೆಪಿ ನಾಯಕರಿಗೆ ಮೊದಲೇ ಹೇಗೆ ಗೊತ್ತಾಗುತ್ತದೆ’
Last Updated 11 ಜನವರಿ 2026, 3:42 IST
ಸೋಮನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ: ಅಪೂರ್ವ ಉತ್ಸವದಲ್ಲಿ ಮಿಂದ ಗುಜರಾತ್
Narendra Modi Somnath Temple: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 11 ಜನವರಿ 2026, 3:15 IST
ಲೈಂಗಿಕ ದೌರ್ಜನ್ಯ ಪ್ರಕರಣ: ‘ಕೈ’ ಶಾಸಕ ರಾಹುಲ್ ಮಾಂಕೂಟತ್ತಿಲ್ ಪೊಲೀಸ್ ವಶಕ್ಕೆ
Congress MLA Arrest: ಪತನಂತಿಟ್ಟ: ಕೇರಳದ ಪಾಲಕ್ಕಾಡ್ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 11 ಜನವರಿ 2026, 2:10 IST
ADVERTISEMENT
<
1
2
...
1000
>
ADVERTISEMENT
ADVERTISEMENT