ಮಂಗಳವಾರ, 13 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಮಗುವಿನ ನಿರೀಕ್ಷೆಯಲ್ಲಿದ್ದ ಯೋಧ ಸಾವು: ಶವ ನೋಡಲು ಸ್ಟ್ರೆಚರ್ನಲ್ಲಿ ಬಂದ ಪತ್ನಿ
Indian Army Tragedy: ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ಮಗು ಜನಿಸುವ ಕೆಲವೇ ಗಂಟೆಗಳ ಮೊದಲು ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಪತ್ನಿ ಗರ್ಭಿಣಿಯಾಗಿದ್ದ ಕಾರಣ ಪಿತೃತ್ವ ರಜೆ ಪಡೆದು ಹುಟ್ಟೂರಿಗೆ ಆಗಮಿಸಿದ್ದರು.
Last Updated 13 ಜನವರಿ 2026, 7:37 IST
ಆಂಧ್ರದಲ್ಲಿ 40 ಮನೆ ಬೆಂಕಿಗೆ ಆಹುತಿ: ಹೊಸ ಮನೆ ನಿರ್ಮಾಣಕ್ಕೆ ಸಿಎಂ ನಾಯ್ಡು ಸೂಚನೆ
Andhra Fire Tragedy: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಗೆ ಒಳಗಾಗಿರುವ ಬುಡಕಟ್ಟು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಂಗಳವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ
Last Updated 13 ಜನವರಿ 2026, 7:13 IST
ದೆಹಲಿಯಲ್ಲಿ ಗ್ಯಾಂಗ್ಸ್ಟರ್ಗಳೊಂದಿಗೆ ಸಂಪರ್ಕ ಹೊಂದಿದ್ದ 500 ಮಂದಿ ಬಂಧನ
Operation Gang Bust: ರಾಷ್ಟ್ರ ರಾಜಧಾನಿಯಾದ್ಯಂತ ಪೊಲೀಸರು ‘ಆಪರೇಷನ್ ಗ್ಯಾಂಗ್ ಬಸ್ಟ್’ ಕಾರ್ಯಾಚರಣೆ ಆರಂಭಿಸಿದ್ದು, 48 ಗಂಟೆಗಳಲ್ಲಿ ವಿವಿಧ ಗ್ಯಾಂಗ್ಸ್ಟರ್ಗಳೊಂದಿಗೆ ಸಂಪರ್ಕ ಹೊಂದಿದ್ದ 500ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Last Updated 13 ಜನವರಿ 2026, 6:35 IST
ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ದೋಷ: ಪುಣೆಯಲ್ಲಿ ಪ್ರಯಾಣಿಕರ ಇಳಿಸಿದ ಆಕಾಸಏರ್
Akasa Air Technical Glitch: ಹಾರಾಟಕ್ಕೆ ಅಣಿಯಾಗಿದ್ದ ಆಕಾಸಕ್ಕೆ ಸೇರಿದ ಬೋಯಿಂಗ್ 737 ಮ್ಯಾಕ್ಸ್ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿಗೆ ಹೊರಟಿದ್ದ ಪ್ರಯಾಣಿಕರನ್ನು ಪುಣೆಯಲ್ಲೇ ಇಳಿಸಲಾಗಿದೆ.
Last Updated 13 ಜನವರಿ 2026, 6:12 IST
ದೆಹಲಿಯ ಜಿಮ್ನಲ್ಲಿ ಗುಂಡಿನ ದಾಳಿ: ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್?
Lawrence Bishnoi Gang: ಜಿಮ್ವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ದೆಹಲಿಯ ಹೊರವಲಯದ ಪಶ್ಚಿಮ ವಿಹಾರ್ನಲ್ಲಿ ನಡೆದಿದೆ.
Last Updated 13 ಜನವರಿ 2026, 6:00 IST
ಕಪಿಲ್ ಮಿಶ್ರಾ ವಿರುದ್ಧ FIR:ಉತ್ತರಿಸಲು 10 ದಿನ ಕಾಲಾವಕಾಶ ಕೋರಿದ ಪಂಜಾಬ್ ಪೊಲೀಸ್
Punjab Police Notice: ವಿಧಾನಸಭೆಯ ವಿಡಿಯೊ ತುಣುಕಿನ ಆಧಾರದ ಮೇಲೆ ದೆಹಲಿ ಕಾನೂನು ಸಚಿವ ಕಪಿಲ್ ಮಿಶ್ರಾ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ದೆಹಲಿ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಪಂಜಾಬ್ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ.
Last Updated 13 ಜನವರಿ 2026, 5:34 IST
ಜೈನ್ ನಿವಾಸದ ಮೇಲೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳ ಗುರುತು ಪತ್ತೆಗೆ ಪೊಲೀಸರ ಶೋಧ
ED Officials Identity: ಐ–ಪ್ಯಾಕ್ ಕಚೇರಿ ಹಾಗೂ ನಿರ್ದೇಶಕ ಪ್ರತೀಕ್ ಜೈನ್ ನಿವಾಸದಲ್ಲಿ ಶೋಧ ನಡೆಸಿದ ಇ.ಡಿ ಅಧಿಕಾರಿಗಳ ಗುರುತನ್ನು ಕೋಲ್ಕತ್ತದ ಹಿರಿಯ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 13 ಜನವರಿ 2026, 5:27 IST
ADVERTISEMENT
ಭಾರತೀಯ ಪಾಸ್ಪೋರ್ಟ್ ಹೊಂದಿರುವವರಿಗೆ ವೀಸಾಮುಕ್ತ ಪ್ರಯಾಣ ಘೋಷಿಸಿದ ಜರ್ಮನಿ
Indian Passport: ಜರ್ಮನಿಯು ತನ್ನ ವಿಮಾನ ನಿಲ್ದಾಣಗಳ ಮೂಲಕ ಪ್ರಯಾಣಿಸುವ ಭಾರತೀಯ ಪಾಸ್ಪೋರ್ಟ್ ಹೊಂದಿರುವವರಿಗೆ ವೀಸಾ ಮುಕ್ತ ಪ್ರಯಾಣ ಸೌಲಭ್ಯವನ್ನು ಘೋಷಿಸಿದೆ. ಇದು ಭಾರತೀಯ ಪ್ರಜೆಗಳಿಗೆ ಅಂತರರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸುತ್ತದೆ.
Last Updated 13 ಜನವರಿ 2026, 4:52 IST
ಪತ್ನಿಯ ಉನ್ನತ ವಿದ್ಯಾರ್ಹತೆ ಕಾರಣಕ್ಕೆ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್
Maintenance Rights: ಪತ್ನಿ ಉನ್ನತ ವಿದ್ಯಾರ್ಹತೆ ಹೊಂದಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಜೀವನಾಂಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 13 ಜನವರಿ 2026, 2:34 IST
ಇಸ್ರೊದ ವರ್ಷದ ಮೊದಲ ಉಪಗ್ರಹ ಉಡಾವಣೆ ಯೋಜನೆ ನಿಷ್ಫಲ: ಕಕ್ಷೆ ತಲುಪಲು ಮತ್ತೆ ವಿಫಲ
Satellite Launch Setback: ಪಿಎಸ್ಎಲ್ವಿ–ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷದಿಂದ 16 ಉಪಗ್ರಹಗಳ ಕಕ್ಷೆ ಸೇರ್ಪಡೆ ವಿಫಲಗೊಂಡಿದ್ದು, ಇಸ್ರೊದ ಅಧ್ಯಕ್ಷ ವಿ. ನಾರಾಯಣನ್ ತಿಳಿಸಿದಂತೆ ದತ್ತಾಂಶ ವಿಶ್ಲೇಷಣೆ ನಡೆಯುತ್ತಿದೆ.
Last Updated 13 ಜನವರಿ 2026, 0:59 IST
ADVERTISEMENT
<
1
2
...
1000
>
ADVERTISEMENT
ADVERTISEMENT