ಜಮ್ಮು& ಕಾಶ್ಮೀರದ ಗುರೆಜ್ನಿಂದ ಬಂಡಿಪೋರಾಕ್ಕೆ ತೆರಳುತ್ತಿದ್ದಾಗ ರಜ್ದಾನ್ ಹಿಮದಲ್ಲಿ ಸಿಲುಕಿಕೊಂಡಿದ್ದ 2 ಪ್ರಯಾಣಿಕರ ವಾಹನಗಳನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ. ಮೊದಲಿಗೆ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದು, ಹಿಮದಲ್ಲಿ ಸಿಲುಕಿದ್ದ ವಾಹನಗಳನ್ನು ಸಹ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಮ್ಮು ವಿಪತ್ತು ನಿರ್ವಹಣಾ ತಂಡ ಮಾಹಿತಿ ನೀಡಿದೆ.