ಇಂತಹ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ? ಎಂದು ಪಿಎಂ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಯತ್ನಿಸಿದರೆ ಪಾಕಿಸ್ತಾನಕ್ಕೆ ಬಂದಿರುವ ಗತಿಯೇ ಬರಲಿದೆ ಎಂದ ಅಶೋಕ್ ಗೆಹಲೋತ್, ಸ್ವಯಂ ನಿರ್ಧಾರದಿಂದ ರಶ್ಧಿ ಮೇಲೆ ದಾಳಿ ಮಾಡಿದೆ ಎಂದ ಆರೋಪಿ ಇನ್ನೂ ಮುಂತಾದ ಇಂದಿನ ಪ್ರಮುಖ ಬೆಳವಣಿಗೆಗಳು.