ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ಸುದ್ದಿ ಸಂಚಯ: ಭಾನುವಾರ, 19 ಜೂನ್ 2022

Last Updated 19 ಜೂನ್ 2022, 12:45 IST
ಅಕ್ಷರ ಗಾತ್ರ

ರಾಜ್ಯಕ್ಕೆ ಮೋದಿ ಭೇಟಿ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದ ಸಿಎಂ ಬೊಮ್ಮಾಯಿ, ಅಗ್ನಿಪಥಕ್ಕೆ ವಿರೋಧದ ಕುರಿತು ಮತ್ತೆ ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೌಂಡವಾಡ ಸಂಘರ್ಷಕ್ಕೆ ಸಂಬಂಧಿಸಿದಂತೆ 26 ಆರೋಪಿಗಳು ಪೊಲೀಸರ ವಶಕ್ಕೆ, ಭಾರತದ 20 ಮೀನುಗಾರರನ್ನು ಬಿಡುಗಡೆಗೊಳಿಸಿದ ಪಾಕ್‌, ಕಾಬೂಲ್‌ ದಾಳಿಯ ಹೊಣೆ ಹೊತ್ತುಕೊಂಡ ಐಸಿಸ್‌ ಹಾಗೂ ಇನ್ನಷ್ಟು ಸುದ್ದಿಗಳು...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT