ರಾಜ್ಯಕ್ಕೆ ಮೋದಿ ಭೇಟಿ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದ ಸಿಎಂ ಬೊಮ್ಮಾಯಿ, ಅಗ್ನಿಪಥಕ್ಕೆ ವಿರೋಧದ ಕುರಿತು ಮತ್ತೆ ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೌಂಡವಾಡ ಸಂಘರ್ಷಕ್ಕೆ ಸಂಬಂಧಿಸಿದಂತೆ 26 ಆರೋಪಿಗಳು ಪೊಲೀಸರ ವಶಕ್ಕೆ, ಭಾರತದ 20 ಮೀನುಗಾರರನ್ನು ಬಿಡುಗಡೆಗೊಳಿಸಿದ ಪಾಕ್, ಕಾಬೂಲ್ ದಾಳಿಯ ಹೊಣೆ ಹೊತ್ತುಕೊಂಡ ಐಸಿಸ್ ಹಾಗೂ ಇನ್ನಷ್ಟು ಸುದ್ದಿಗಳು...