ಕೇರಳದಲ್ಲಿ ದೇಶದ ಮೊದಲ ಡ್ರೋನ್ ವಿಧಿವಿಜ್ಞಾನ ಪ್ರಯೋಗಾಲಯ, ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭದ ಸುಳಿವು ನೀಡಿದ ಬೊಮ್ಮಾಯಿ, ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಪತ್ತೆ ಮಾಡಿದ ಸಿಸಿಬಿ,...ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.