ಪೈಪ್ ಕತ್ತರಿಸಿ ಕಂತೆ ಕಂತೆ ನೋಟು ತೆಗೆದ ಎಸಿಬಿ ಅಧಿಕಾರಿಗಳು, ತಮ್ಮನ ಮಕ್ಕಳಿಗೆ ಜಯಲಲಿತಾ ಅವರ 'ವೇದ ನಿಲಯಂ', ಕೃಷಿ ಕಾಯ್ದೆಗಳ ರದ್ದತಿ ಮಸೂದೆಗೆ ಕೇಂದ್ರ ಸಂಪುಟದ ಅನುಮೋದನೆ,...ಈ ದಿನದ ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.