ಎದೆ ನೋವಿನಿಂದ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು, ಪೇಜಾವರ ಶ್ರೀಗಳ ಕುರಿತ ಹೇಳಿಕೆಯ ಬಗೆಗಿನ ಪ್ರಕರಣದ ವಿಚಾರಣೆಗೆ ಹಾಜರಾದ ಹಂಸಲೇಖ, ನ್ಯೂಜಿಲೆಂಡ್ ಎದುರು ಅಯ್ಯರ್–ಜಡೇಜಾ ಶತಕದ ಜೊತೆಯಾಟ,...ಈ ದಿನದ ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.