ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟ, ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ, ಶ್ರೀಲಂಕಾದ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ಧನೆ ಪ್ರಮಾಣವಚನ, ಕೇಂದ್ರ ಸರ್ಕಾರದಿಂದ ರಾಷ್ಟ್ರಧ್ವಜಕ್ಕೆ ಅಗೌರವ ಎಂದ ಸಿದ್ದರಾಮಯ್ಯ, ಮುಕೇಶ್ ಅಂಬಾನಿ ಕುಟುಂಬಕ್ಕೆ ಭದ್ರತೆ ಮುಂದುವರಿಕೆ ಸೇರಿದಂತೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಸುದ್ದಿಗಳ ಕ್ವಿಕ್ ರೌಂಡ್ ಅಪ್ ಇಲ್ಲಿದೆ...