ಕೊಲ್ಲಂ: ಇತ್ತೀಚೆಗೆ ತಮಿಳುನಾಡಿನ ವಿಲೇಜ್ ಫುಡ್ ಯೂಟ್ಯೂಬ್ ಚಾನಲ್ನಲ್ಲಿ ಕಾಣಿಸಿಕೊಂಡು ಬಿರಿಯಾನಿ ಸವಿದಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಿನ್ನೆ ಕೇರಳದ ಮೀನುಗಾರರ ಜೊತೆ ಈಜಿ ಸಂಭ್ರಮಿಸಿದ್ದಾರೆ. ಕೊಲ್ಲಂ ಬಳಿಯ ಸಮುದ್ರದಲ್ಲಿ ಮೀನುಗಾರರ ಜೊತೆ ಈಜಿದ ಕಾಂಗ್ರೆಸ್ ಮುಖಂಡ ಮೀನನ್ನು ಸಹ ಹಿಡಿದಿದ್ದಾರೆ. ಕೆಲವೆ ತಿಂಗಳಲ್ಲಿ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಹುಲ್ ಗಾಂಧಿ ಭೇಟಿ ಮಹತ್ವ ಪಡೆದುಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.