ಕೋವಿಡ್ ಸಂಕಷ್ಟದ ನಡುವೆ ದೇಶ ಗಣರಾಜ್ಯೋತ್ಸವ ಆಚರಣೆಗೆ ಸಜ್ಜಾಗಿದೆ. ಜನವರಿ 26ರಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ದೇಶದ ಸಂಸ್ಕೃತಿ ಮತ್ತು ಮಿಲಿಟರಿ ಸಾಮರ್ಥ್ಯ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಈ ಬಾರಿ ರಾಮಮಂದಿರದ ಪ್ರತಿಕೃತಿ, ರಾಫೆಲ್ ಜೆಟ್ ಗಮನ ಸೆಳೆಯಲಿವೆ. ಪೂರ್ವ ತಯಾರಿ ವಿಡಿಯೊ ಗಮನ ಸೆಳೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.