ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡುಬಿದ್ರೆ ಕಡಲ್ಕೊರೆತ: ಸಚಿವ ಬಸವರಾಜ ಬೊಮ್ಮಾಯಿ ಪರಿಶೀಲನೆ

Last Updated 11 ಆಗಸ್ಟ್ 2020, 9:17 IST
ಅಕ್ಷರ ಗಾತ್ರ

ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಪಡುಬಿದ್ರೆ ಕಡಲ್ಕೊರೆತ ವೀಕ್ಷಿಸಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಪಾದರಕ್ಷೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅದನ್ನು ಹಿಡಿಯಲು ಮುಂದೆ ಹೋಗುತ್ತಿದ್ದಂತೆ ಎಸ್ಪಿ ವಿಷ್ಣುವರ್ಧನ್ ತಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT