ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ

LIVE
ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಮತ ಚಲಾಯಿಸಿ, ಜನತಂತ್ರ ಗೆಲ್ಲಿಸಲು ಇದು ಸಕಾಲವಾಗಿದೆ
Last Updated 26 ಏಪ್ರಿಲ್ 2024, 2:25 IST
Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ

ಪ್ರಶ್ನೆ ಪತ್ರಿಕೆ ಸೋರಿಕೆ: ಎಲ್ಲ ಆರೋಪಿಗಳ ಖುಲಾಸೆ

ಪರೀಕ್ಷೆಗೂ ಮುನ್ನವೇ ದ್ವಿತೀಯ ಪಿಯು ರಸಾಯನ ವಿಜ್ಞಾನ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಗರಣದ ಎಲ್ಲ 15 ಆರೋಪಿಗಳನ್ನು ನಗರದ ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿದೆ.
Last Updated 26 ಏಪ್ರಿಲ್ 2024, 0:26 IST
ಪ್ರಶ್ನೆ ಪತ್ರಿಕೆ ಸೋರಿಕೆ: ಎಲ್ಲ ಆರೋಪಿಗಳ ಖುಲಾಸೆ

ಬೈಕ್‌ ಟ್ಯಾಕ್ಸಿ ಚಾಲಕರಿಗೆ ಅಡ್ಡಿ ಸಲ್ಲ: ಹೈಕೋರ್ಟ್‌

‘ಬೆಂಗಳೂರು ಮಹಾನಗರವೂ ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಯಾವುದೇ ರೀತಿಯಲ್ಲಿ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಗೃಹ ಇಲಾಖೆಗೆ ನಿರ್ದೇಶಿಸಿದೆ.
Last Updated 26 ಏಪ್ರಿಲ್ 2024, 0:24 IST
ಬೈಕ್‌ ಟ್ಯಾಕ್ಸಿ ಚಾಲಕರಿಗೆ ಅಡ್ಡಿ ಸಲ್ಲ: ಹೈಕೋರ್ಟ್‌

ರಾಜ್ಯಗಳ ಸ್ವಾತಂತ್ರ್ಯಕ್ಕೆ ಧಕ್ಕೆ: ಕ್ಲಿಫ್ಟನ್‌ ಡಿ ರೊಜಾರಿಯೊ

ರಾಜ್ಯಗಳ ಅಧಿಕಾರವನ್ನು ಕಿತ್ತು, ಕೇವಲ ಆಡಳಿತ ಘಟಕಗಳನ್ನಾಗಿ ಮಾಡಲಾಗುತ್ತಿದೆ ಎಂದು ‘ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಶನ್‌ ಫಾರ್‌ ಜಸ್ಟೀಸ್‌’ ರಾಷ್ಟ್ರೀಯ ಕಾರ್ಯದರ್ಶಿ ಕ್ಲಿಫ್ಟನ್‌ ಡಿ ರೊಜಾರಿಯೊ ಆರೋಪಿಸಿದರು.
Last Updated 26 ಏಪ್ರಿಲ್ 2024, 0:19 IST
ರಾಜ್ಯಗಳ ಸ್ವಾತಂತ್ರ್ಯಕ್ಕೆ ಧಕ್ಕೆ: ಕ್ಲಿಫ್ಟನ್‌ ಡಿ ರೊಜಾರಿಯೊ

ಲೋಕಸಭೆ ಚುನಾವಣೆ | ಮೊದಲ ಹಂತದ ಕಣ ಕೌತುಕ; ಯಾರಿಗೆ ಸವಾಲು, ಯಾರಿಗೆ ಪ್ರತಿಷ್ಠೆ?

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಮೊದಲ ಹಂತದ ಮತದಾನಕ್ಕೆ ಅಖಾಡ ಸಿದ್ಧವಾಗಿದ್ದು, ಮೂರು ರಾಜಕೀಯ ಪಕ್ಷಗಳ ನಾಯಕರಿಗೆ ತಮ್ಮ ನೆಲೆ–ಬೆಲೆ ಏನೆಂದು ಗೊತ್ತುಪಡಿಸಿಕೊಳ್ಳುವ ಅಗ್ನಿಪರೀಕ್ಷೆಯೂ ಇದಾಗಿದೆ.
Last Updated 25 ಏಪ್ರಿಲ್ 2024, 21:24 IST
ಲೋಕಸಭೆ ಚುನಾವಣೆ | ಮೊದಲ ಹಂತದ ಕಣ ಕೌತುಕ; ಯಾರಿಗೆ ಸವಾಲು, ಯಾರಿಗೆ ಪ್ರತಿಷ್ಠೆ?

ಕಾಜಲ್‌ ಹಿಂದೂಸ್ಥಾನಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಕೋಮು ದ್ವೇಷ ಹರಡುವ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಜಲ್‌ ಹಿಂದೂಸ್ಥಾನಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆ ನೀಡಿದೆ.
Last Updated 25 ಏಪ್ರಿಲ್ 2024, 16:13 IST
ಕಾಜಲ್‌ ಹಿಂದೂಸ್ಥಾನಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಕೆ.ಆರ್‌ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧ: ಮನವಿ ನಿರಾಕರಣೆ

ನಗರದ ಕೆ.ಆರ್‌.ಮಾರುಕಟ್ಟೆ, ಅವೆನ್ಯೂ ಮತ್ತು ಎಸ್‌ಜೆಪಿ ರಸ್ತೆಗಳ ಪಾದಚಾರಿ ಮಾರ್ಗದ ಎರಡೂ ಬದಿಗಳಲ್ಲಿನ ಬೀದಿ ಬದಿಯ ವ್ಯಾಪಾರಿಗಳು ಹಣ್ಣು, ಹೂವು ಮಾರಾಟ ಮಾಡುವುದನ್ನು ಶಾಶ್ವತವಾಗಿ ನಿರ್ಬಂಧಿಸುವಂತೆ ಕೋರಲಾದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್‌ ನಿರಾಕರಿಸಿದೆ.
Last Updated 25 ಏಪ್ರಿಲ್ 2024, 16:11 IST
ಕೆ.ಆರ್‌ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧ: ಮನವಿ ನಿರಾಕರಣೆ
ADVERTISEMENT

ಪೆನ್‌ಡ್ರೈವ್: ಎಸ್‌ಐಟಿ ರಚನೆಗೆ ಮಹಿಳಾ ಆಯೋಗ ಮನವಿ

‘ಹಾಸನದ ಪೆನ್‌ಡ್ರೈವ್‌ವೊಂದಕ್ಕೆ ಸಂಬಂಧಿಸಿದಂತೆ ಸಂಬಂಧ ತನಿಖೆ ನಡೆಸಲು ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕು’ ಎಂದು ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆಗೆ ಪತ್ರ ಬರೆದಿದ್ದಾರೆ.
Last Updated 25 ಏಪ್ರಿಲ್ 2024, 16:08 IST
ಪೆನ್‌ಡ್ರೈವ್: ಎಸ್‌ಐಟಿ ರಚನೆಗೆ ಮಹಿಳಾ ಆಯೋಗ ಮನವಿ

ಹಲವು ನ್ಯಾಯಾಧೀಶರ ವರ್ಗಾವಣೆ

ರಾಜ್ಯದ ವಿವಿಧ 138 ಸಿವಿಲ್, 166 ಹಿರಿಯ ಸಿವಿಲ್, 6 ಜಿಲ್ಲಾ ಮತ್ತು ಹಿರಿಯ ಸಿವಿಲ್, 112 ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.
Last Updated 25 ಏಪ್ರಿಲ್ 2024, 16:04 IST
ಹಲವು ನ್ಯಾಯಾಧೀಶರ ವರ್ಗಾವಣೆ

ಜನಸಂಖ್ಯೆ ಆಧಾರಿತ ಮೀಸಲಾತಿ ಘೋಷಿಸಿ: ಪಿಎಂಗೆ ಸಿಎಂ ಸವಾಲು

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿ ಕುರಿತ ವಿವಾದ ಬಗೆಹರಿಸಲು ಇರುವ ಶಾಶ್ವತ ಪರಿಹಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
Last Updated 25 ಏಪ್ರಿಲ್ 2024, 16:03 IST
ಜನಸಂಖ್ಯೆ ಆಧಾರಿತ ಮೀಸಲಾತಿ ಘೋಷಿಸಿ: ಪಿಎಂಗೆ ಸಿಎಂ ಸವಾಲು
ADVERTISEMENT