‘ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಮತ್ತು ಕಸವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಜಾನುವಾರು ಇಂತಹ ಆಪತ್ತಿಗೆ ಸಿಲುಕುತ್ತವೆ. ಸಾರ್ವಜನಿಕರು ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಅನ್ನು ಮಿತಿಯಲ್ಲಿ ಬಳಸಬೇಕು. ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಮೂಕ ಪ್ರಾಣಿಗಳ ಜೀವಕ್ಕೆ ಸಂಚಕಾರ ತರದಂತೆ ಎಚ್ಚರ ವಹಿಸಬೇಕು’ ಎಂದು ಡಾ. ಆನಂದ ಸಲಹೆ ನೀಡಿದ್ದಾರೆ.
ಪಶು ವೈದ್ಯಕೀಯ ಸಹಾಯಕ ಸಚಿನ್, ಸುಧೀರ್ ಭಟ್ ಇದ್ದರು.