ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಬೃಹತ್ ಹೋರಾಟ ಸಂಘಟಿಸಿ ಕೇಂದ್ರ ಸರ್ಕಾರವನ್ನೇ ಮಣಿಸಿದ್ದ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬೆಂಗಳೂರಿನಲ್ಲಿ ಸೋಮವಾರ ಹಲ್ಲೆ ನಡೆಯಿತು. ಹಲ್ಲೆ ಬಳಿಕ ಮುಖಕ್ಕೆ ಮಸಿ ಎರಚಿದ ಭಾರತೀಯ ರಕ್ಷಣಾ ವೇದಿಕೆಯ ಕಾರ್ಯಕರ್ತರು, ‘ಮೋದಿ... ಮೋದಿ...’ ಎಂದು ಘೋಷಣೆ ಕೂಗಿದರು. ಈ ಕೃತ್ಯ ಎಸಗಿದ ಆರೋಪದಡಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಭರತ್ ಶೆಟ್ಟಿ ಸೇರಿ ಮೂವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...