ದಾವಣಗೆರೆಯ ಹರಿಹರದಲ್ಲಿ ನಡೆದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಸಮಯದಲ್ಲಿ ನಡೆದ ಒಂದು ಘಟನೆ. ಪ್ರಜಾವಾಣಿಯ ಹರಿಹರದ ವಿತರಕರು ತಿಳಿಸಿದ ಮಳೆ–ಸಿಡಿಲಿನ ಪಾಠ ಬಹಳ ಕುತೂಹಲಕಾರಿಯಾಗಿತ್ತು. ಅದು ಏನು ಎಂಬುದನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp