ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video – ಸಿಎಂ ಮಾಡ್ತೀವಿ ಎಂದು ₹2500 ಕೋಟಿ ಕೇಳಿದ್ದರು: ಬಸನಗೌಡ ಪಾಟೀಲ ಯತ್ನಾಳ

Last Updated 6 ಮೇ 2022, 12:52 IST
ಅಕ್ಷರ ಗಾತ್ರ

‘ನನ್ನನ್ನು ಮುಖ್ಯಮಂತ್ರಿ ಮಾಡ್ತೇವೆ ಎಂದು ₹2500 ಕೋಟಿ ಕೇಳಿದ್ದರು’ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು  ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಸಮಾವೇಶದಲ್ಲಿ ನೀಡಿರುವ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಎಸಿಬಿಯಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT