ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Prajavani@75 | ಪ್ರಜಾವಾಣಿಯದ್ದು ಮೌಲ್ಯಗಳನ್ನು ಉಳಿಸುವ ಪರಂಪರೆ: ಸಿಎಂ ಬೊಮ್ಮಾಯಿ

Last Updated 25 ನವೆಂಬರ್ 2022, 14:19 IST
ಅಕ್ಷರ ಗಾತ್ರ

ನಾಡಿನ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ಗೆ ಈಗ ಅಮೃತ ಮಹೋತ್ಸವದ ಸಡಗರ. ಸಂಸ್ಥೆಯ ಸಂಸ್ಥಾಪಕರಾದ ಕೆ.ಎನ್. ಗುರುಸ್ವಾಮಿಯವರ ದೂರದೃಷ್ಟಿಯನ್ನು ಪ್ರಶಂಸಿಸಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಮೌಲ್ಯಗಳನ್ನು ಉಳಿಸುವ ಪರಂಪರೆಯನ್ನು ಪ್ರಜಾವಾಣಿ ಮುಂದುವರಿಸಿಕೊಂಡು ಬರುತ್ತಿದೆ’ ಎಂದು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT