ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಗುಂಡಿನ ಸೇವೆ; ದೇವರು ಕೊಟ್ಟ ಶಿಕ್ಷೆಯೇ ಈ ಉತ್ಸವ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೆರೆ ದೇವರಪುರದ ಲಕ್ಷ್ಮೀ ನರಸಿಂಹಸ್ವಾಮಿಯ ಗುಂಡು ಸೇವೆ ಹಾಗೂ ಅನ್ನದ ಕೋಟೆ ಉತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೆರೆ ದೇವರಪುರದ ಲಕ್ಷ್ಮೀ ನರಸಿಂಹಸ್ವಾಮಿಯ ಗುಂಡು ಸೇವೆ ಹಾಗೂ ಅನ್ನದ ಕೋಟೆ ಉತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.