ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಉಡುಪಿ: ದಿಢೀರ್ ರಸ್ತೆಗೆ ಬಂದ ನಾಗರಹಾವು | ವಾಹನಗಳನ್ನು ನಿಲ್ಲಿಸಿ ನಿಂತ ಸವಾರರು

Last Updated 13 ಫೆಬ್ರುವರಿ 2021, 5:58 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿನ ಅತ್ಯಂತ ಬ್ಯಸಿ ರಸ್ತೆಗಳಲ್ಲಿ ಒಂದಾದ ಕಲ್ಸಂಕಾ ಜಂಕ್ಷನ್ ಬಳಿ ರಸ್ತೆಯಲ್ಲಿ ನಾಗರಹಾವು ಕಾಣಿಸಿಕೊಂಡು ಸುಮಾರು ಅರ್ಧ ಗಂಟೆ ಕಾಲ ಸವಾರರು ವಾಹನಗಳನ್ನು ನಿಲ್ಲಿಸಿ ನಿಂತಿದ್ದ ಬಗ್ಗೆ ವರದಿಯಾಗಿದೆ. ನಾಗರಹಾವು ದಿಢೀರ್ ರಸ್ತೆಗೆ ಬಂದಿದ್ದರಿಂದ ಪೊಲೀಸರು ವಾಹನ ಸವಾರರನ್ನು ತಡೆದು ಹಾವು ಮುಂದಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT