VIDEO: ಸಂವಿಧಾನ’ ಮಾನದಂಡವೇ ಹೊರತು ಜಾತಿ, ಬೀದಿ ಹೋರಾಟವಲ್ಲ: ಸಿದ್ದರಾಮಯ್ಯ
ರಾಜಕೀಯ ಲಾಭನಷ್ಟ, ಹಿತಾಸಕ್ತಿ, ಸಮುದಾಯಗಳ ಮೇಲಿನ ಹಿಡಿತದ ದಾಳವಾಗಿ ಪ್ರಯೋಗವಾಗುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳ ಈಡೇರಿಕೆಗೆ ಸಂವಿಧಾನದಲ್ಲಿರುವ ಅಂಶ– ಆಶಯ ಮಾನದಂಡ ಆಗಬೇಕೇ ಹೊರತು ಜಾತಿ ಅಲ್ಲ; ಬೀದಿ ಹೋರಾಟವಲ್ಲ. ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net
ನೋಡಿ ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947