ಡಿ.ಕೆ. ಸುರೇಶ್ ಎಕ್ಸ್ಕ್ಲೂಸಿವ್ ಸಂದರ್ಶನ:
'ಪಾದಯಾತ್ರೆ ಮಾಡಲೇಬೇಕೆಂಬುದು ನಮ್ಮ ಉದ್ದೇಶವಲ್ಲ. ಕೋವಿಡ್ ಬಿಕ್ಕಟ್ಟು ಮುಗಿಯುವುದರೊಳಗೆ ಮೇಕೆದಾಟು ಯೋಜನೆಗೆ ಅನುಮೋದನೆ ದೊರೆತರೆ ಪಾದಯಾತ್ರೆಯನ್ನು ಮುಂದುವರಿಸುವುದಿಲ್ಲ' ಎಂದು ಡಿ.ಕೆ. ಸುರೇಶ್ ಹೇಳಿದರು. 'ಅಭಿವೃದ್ಧಿ ಬಗ್ಗೆ ಮಾತನಾಡುವ ಅಶ್ವತ್ಥನಾರಾಯಣ, ರಾಮನಗರಕ್ಕೆ ಆರೋಗ್ಯ ವಿಶ್ವವಿದ್ಯಾಲಯ ಬರುವುದನ್ನು ತಡೆಯುತ್ತಿದ್ದಾರೆ. ಅವರು ಕಾಣುವಷ್ಟು ಚೆನ್ನಾಗಿಲ್ಲ' ಎಂದೂ ಅವರು ದೂರಿದರು.