ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳೇರಹಳ್ಳಿ ಪ್ರಕರಣ | ಪರಿಶಿಷ್ಟರ ಮೇಲಿನ ದೌರ್ಜನ್ಯ ಇದೇ ಮೊದಲಲ್ಲ!

Last Updated 27 ಸೆಪ್ಟೆಂಬರ್ 2022, 14:09 IST
ಅಕ್ಷರ ಗಾತ್ರ

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಉಳ್ಳೇರಹಳ್ಳಿಯಲ್ಲಿ ದೇವರ ಗುಜ್ಜಕೋಲು ಮುಟ್ಟಿದ್ದಕ್ಕೆ ಪರಿಶಿಷ್ಟ ಕುಟುಂಬದ ಬಾಲಕನಿಗೆ ₹ 60 ಸಾವಿರ ದಂಡ ಹಾಕಿದ್ದ ಘಟನೆ ಸುದ್ದಿಯಲ್ಲಿದೆ. ಆದರೆ, ಈ ಮೊದಲೂ ಗ್ರಾಮದಲ್ಲಿ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿದೆ.

ದೇವಸ್ಥಾನ ಕಟ್ಟಬೇಕು ಎಂದು ಹೇಳಿ ನಮ್ಮನ್ನು ಊರಿನಿಂದಲೇ ಹೊರಗಡೆ ಕಳುಹಿಸಿದ್ದರು. ಈಗಲೂ ಊರಿನ ಹೊರಗಡೆಯೇ ಇದ್ದೇವೆ ಎಂದು ಅಳಲು ತೋಡಿಕೊಳ್ಳುತ್ತದೆ ಈ ಕುಟುಂಬ. ಇಡೀ ಘಟನೆಯ ಗ್ರೌಂಡ್ ರಿಪೋರ್ಟ್‌ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT